ನಗದು,ಬಂಗಾರದ ಆಭರಣ ಕಳ್ಳತನ
ಶಿಗ್ಗಾವಿ 27: ಪಟ್ಟಣದ ಬಸವನಗರದ ರಾಣಿ ಚನ್ನಮ್ಮ ಲೇಔಟ್ನ ಮನೆಗಳಲ್ಲಿದ್ದ ನಗದು ಮತ್ತು ಬಂಗಾರದ ಆಭರಣ ಸೇರಿ ಲಕ್ಷಾಂತರ ರೂ. ಕಳ್ಳತನವಾದ ಘಟನೆ ಮಂಗಳವಾರ ಸಂಜೆ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದೆ.
ಬಸವನಗರದ ಅಣ್ಣಪ್ಪ ಶೇರೆವಾಡ ಮತ್ತು ಅವರ ಸೊಸೆಯ ಮನೆಯ ಬಾಗಿಲದ ಚೀಲಕ ಮುರಿದು ಅಲ್ಮೇರಾ ದಲ್ಲಿದ್ದ ಒಟ್ಟು 1.20ಲಕ್ಷ ರೂ. ಮೊತ್ತದ ಬಂಗಾರದ ಆಭರಣ ಮತ್ತು 1.67 ಲಕ್ಷ ರೂ. ನಗದನ್ನು ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಈ ಕುರಿತು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 