ಶ್ರೀಗಂಧ ಮರಗಳ ಕಳ್ಳತನ
ಲೋಕದರ್ಶನವರದಿ
ಬ್ಯಾಡಗಿ : ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿರುವ ಕಂದಾಯ ಇಲಾಖೆಗೆ ಸೇರಿದ ಅರಣ್ಯ ಪ್ರದೇಶದಲ್ಲಿ ಬೆಳೆಯಲಾಗಿದ್ದ ಶ್ರೀಗಂಧದ ಮರ ಕಳ್ಳತನವಾಗಿರುವ ಪ್ರಕರಣವೊಂದು ಗುರುವಾರ ಬೆಳಕಿಗೆ ಬಂದಿದೆ.
ಕಳೆದ ನಾಲ್ಕೈದು ತಿಂಗಳಿನಿಂದಲೂ ಶ್ರೀಗಂಧದ ಮರಗಳ ಕಳ್ಳತನ ನಡೆದಿರುವ ಈಗ ಬೆಳಕಿಗೆ ಬಂದಿದ್ದು, ಗುರುವಾರವೂ ಅರಣ್ಯ ಪ್ರದೇಶದಲ್ಲಿದ್ದ ಒಂದು ಮರವನ್ನು ಕತ್ತರಿಸಿ ಕಳ್ಳತನ ಮಾಡಿದ್ದು ಅದರ ಕತ್ತರಿಸಿದ ಟೊಂಗೆಗಳು ದೊರೆಕಿವೆ.
ಈಗಾಗಲೇ ಉಳಿದ ಮರಗಳ ರಕ್ಷಣೆಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಳ್ಳತನಕ್ಕೆ ಸಂಬಂಧಪಟ್ಟಂತೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ವಲಯ ಅರಣ್ಯಾಧಿಕಾರಿ ಮಹೇಶ ಮರೆಣ್ಣನವರ ತಿಳಿಸಿದ್ದಾರೆ.
ಮರಗಳ ಕಳ್ಳತನ ನಡೆದ ಸ್ಥಳಕ್ಕೆ ತಹಶೀಲ್ದಾರ ಶರಣಮ್ಮ ಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 