ಪತ್ರಿಕೋದ್ಯಮದಲ್ಲಿ ಹಲವಾರು ವೃತ್ತಿ ಅವಕಾಶಗಳಿವೆ: ಹಿರೇಮಠ
ಲೋಕದರ್ಶನವರದಿ
ಮಹಾಲಿಂಗಪುರ೨೮: ಪತ್ರಿಕೋದ್ಯಮದಲ್ಲಿ ಹಲವಾರು ವೃತ್ತಿ ಅವಕಾಶಗಳಿದ್ದು, ಧೈರ್ಯ, ಜ್ಞಾನ, ವೇಗವಾಗಿ ಕೆಲಸ ಮಾಡುವ ಆಸಕ್ತಿಯನ್ನು ಪತ್ರಿಕೋದ್ಯಮ ವಿದ್ಯಾಥರ್ಿಗಳು ಹೊಂದಿರಬೇಕು ಎಂದು ಪತ್ರಕರ್ತ ಚಂದ್ರು ಹಿರೇಮಠ ಹೇಳಿದರು.
ಸ್ಥಳೀಯ ಕೆ.ಎಲ್.ಇ ಸಂಸ್ಥೆಯ ಎಸ್.ಸಿ.ಪಿ ಕಲಾ, ವಿಜ್ಞಾನ ಹಾಗೂ ಡಿ.ಡಿ.ಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ದಿನಪತ್ರಿಕೆಗಳಲ್ಲಿ ವರದಿಗಾರಿಕೆಯ ವಿಭಾಗ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನೀಡಿದರು.
ಪತ್ರಕರ್ತ ನೇರ, ನಿಖರ, ಸ್ಪಷ್ಟವಾಗಿ ಜನರಿಗೆ ಮನವರಿಕೆಯಾಗುವ ಹಾಗೆ ಸುದ್ದಿಯನ್ನು ಓದುವರಿಗೆ ತಲುಪಿಸಬೇಕು. ಪತ್ರಕರ್ತ ಯಾವುದೇ ಗೊಂದಲಕ್ಕೆ, ಆಸೆ-ಆಮಿಷಗಳಿಗೆ ಒಳಗಾಗದೇ ಪ್ರಾಮಾಣಿಕನಾಗಿರಬೇಕು ಎಂದರು.
ಈ ಸಂದರ್ಭದಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ವಿರುಪಾಕ್ಷ ಅಡಹಳ್ಳಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಪೂಜಾ ಕಲ್ಯಾಣಶೆಟ್ಟಿ, ಇತಿಹಾಸ ಉಪನ್ಯಾಸಕ ಟಿ.ಡಿ.ಡಂಗಿ ಹಲವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 