ಅಥಣಿ: ರೈತರು ಹಣ ನೀಡುವ ಅವಶಕತೆಯಿಲ್ಲ: ಪಾಟೀಲ
ಲೋಕದರ್ಶನ ವರದಿ
ಅಥಣಿ 20: ಸರಕಾರದ ಆದೇಶದಂತೆ, ಸೌಲಭ್ಯ ಅರಸಿ ಪ್ರಧಾನಮಂತ್ರಿ ಕಿಸಾನ್ ಸನ್ಮಾನ ಯೋಜನೆಯಡಿ ಅಜರ್ಿ ಸಲ್ಲಿಸುವ ರೈತರು ಯಾವುದೇ ಅಧಿಕಾರಿಗಳಿಗೆ ಹಣ ನೀಡುವ ಅವಶ್ಯಕತೆಯಿಲ್ಲ.
ಅಧಿಕಾರಿಗಳು ಹಣಕ್ಕಾಗಿ ಬೇಡಿಕೆ ಇಟ್ಟರೆ ನನಗೆ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಥಣಿ ಸಿಡಿಪಿಒ ನೋಡಲ್ ಅಧಿಕಾರಿ ಉದಯಗೌಡ ಪಾಟೀಲ ತಿಳಿಸಿದ್ದಾರೆ. ಇಂದು ತೆಲಸಂಗ ಗ್ರಾಮದ ನಾಡಕಚೇರಿಗೆ ಭೇಟಿ ನೀಡಿ ಅಜರ್ಿ ಸಲ್ಲಿಸುತ್ತಿದ್ದ ರೈತರೊಂದಿಗೆ ಚಚರ್ಿಸಿ ನಂತರ ಮಾತನಾಡಿದ ಅವರು ಅಜರ್ಿ ಸಲ್ಲಿಸಲು ಜೂ 30 ಕೋನೆ ದಿನವಾಗಿದೆ. ರೈತರಿಗೆ ಅಗತ್ಯ ಮಾಹಿತಿ ನೀಡುವ ಉದ್ದೇಶದಿಂದ ಜಾಗೃತಿ ಮೂಡಿಸಲಾಗುತ್ತದೆ.
ಪಹಣಿ ಪತ್ರದಲ್ಲಿ ಹೆಸರು ಹೊಂದಿದ್ದವರೆಲ್ಲರೂ ಪ್ರತ್ಯೇಕ ಅಜರ್ಿ ಸಲ್ಲಿಸಿ ಯೋಜನೆಯ ಲಾಭ ಪಡೆಯಬಹುದು ಎಂದರು. ಉಪತಹಸೀಲದಾರ ಸಿ ಎಸ್ ಕಬಾಡೆ ಮಾತನಾಡಿದರು. ಗ್ರಾಮ ಲೆಕ್ಕಾಧಿಕಾರಿ ಪಿ ಡಿ ಬಡಿಗೇರ ಗ್ರಾ.ಪಂ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 