ಅಥಣಿ: ರೈತರು ಹಣ ನೀಡುವ ಅವಶಕತೆಯಿಲ್ಲ: ಪಾಟೀಲ
ಲೋಕದರ್ಶನ ವರದಿ
ಅಥಣಿ 20: ಸರಕಾರದ ಆದೇಶದಂತೆ, ಸೌಲಭ್ಯ ಅರಸಿ ಪ್ರಧಾನಮಂತ್ರಿ ಕಿಸಾನ್ ಸನ್ಮಾನ ಯೋಜನೆಯಡಿ ಅಜರ್ಿ ಸಲ್ಲಿಸುವ ರೈತರು ಯಾವುದೇ ಅಧಿಕಾರಿಗಳಿಗೆ ಹಣ ನೀಡುವ ಅವಶ್ಯಕತೆಯಿಲ್ಲ.
ಅಧಿಕಾರಿಗಳು ಹಣಕ್ಕಾಗಿ ಬೇಡಿಕೆ ಇಟ್ಟರೆ ನನಗೆ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಥಣಿ ಸಿಡಿಪಿಒ ನೋಡಲ್ ಅಧಿಕಾರಿ ಉದಯಗೌಡ ಪಾಟೀಲ ತಿಳಿಸಿದ್ದಾರೆ. ಇಂದು ತೆಲಸಂಗ ಗ್ರಾಮದ ನಾಡಕಚೇರಿಗೆ ಭೇಟಿ ನೀಡಿ ಅಜರ್ಿ ಸಲ್ಲಿಸುತ್ತಿದ್ದ ರೈತರೊಂದಿಗೆ ಚಚರ್ಿಸಿ ನಂತರ ಮಾತನಾಡಿದ ಅವರು ಅಜರ್ಿ ಸಲ್ಲಿಸಲು ಜೂ 30 ಕೋನೆ ದಿನವಾಗಿದೆ. ರೈತರಿಗೆ ಅಗತ್ಯ ಮಾಹಿತಿ ನೀಡುವ ಉದ್ದೇಶದಿಂದ ಜಾಗೃತಿ ಮೂಡಿಸಲಾಗುತ್ತದೆ.
ಪಹಣಿ ಪತ್ರದಲ್ಲಿ ಹೆಸರು ಹೊಂದಿದ್ದವರೆಲ್ಲರೂ ಪ್ರತ್ಯೇಕ ಅಜರ್ಿ ಸಲ್ಲಿಸಿ ಯೋಜನೆಯ ಲಾಭ ಪಡೆಯಬಹುದು ಎಂದರು. ಉಪತಹಸೀಲದಾರ ಸಿ ಎಸ್ ಕಬಾಡೆ ಮಾತನಾಡಿದರು. ಗ್ರಾಮ ಲೆಕ್ಕಾಧಿಕಾರಿ ಪಿ ಡಿ ಬಡಿಗೇರ ಗ್ರಾ.ಪಂ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 