ರಾಜ್ಯಕ್ಕೆ ಮಳೆ ಬೆಳೆ ಕೊರತೆಯಿಲ್ಲ: ಕೋಡಿಮಠದ ಶ್ರೀಗಳು
There is no shortage of rain and crops in the state
ಗದಗ 03: ರಾಜ್ಯಕ್ಕೆ ಮಳೆ ಬೆಳೆ ಕೊರತೆಯಿಲ್ಲ. ಆದರೆ ರಾಷ್ಟ್ರದಲ್ಲಿ ಪ್ರಾಕೃತಿಕ ದೋಷಗಳು, ಹಿಮಪಾತ, ಭೂಕಂಪ, ಸುನಾಮಿಗಳಂತಹ ಘಟನೆಗಳು ನಡೆಯುತ್ತವೆ ಎಂದು ಗದಗದಲ್ಲಿ ಕೋಡಿಮಠದ ಶ್ರೀಗಳು ನುಡಿದಿದ್ದಾರೆ.
ಸೋಮವಾರ ಗದಗನಲ್ಲಿ ರಾಜಕೀಯ ಹಾಗೂ ಪ್ರಕೃತಿ ಬಗ್ಗೆ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು, ಸಿಎಂ ಬದಲಾವಣೆ ವಿಷಯವಾಗಿ ನಾನು ವ್ಯಕ್ತಿಯೋಚಕ ಭವಿಷ್ಯವನ್ನು ನುಡಿಯುವುದಿಲ್ಲ. ವಿಜಯನಗರ ಸಾಮ್ರಾಜ್ಯ ಕಟ್ಟಿದ ಹಕ್ಕ-ಬುಕ್ಕರು ಹಾಲು ಮತದ ಸಮಾಜಕ್ಕೆ ಸೇರಿದವರು. ಹಾಲುಮತದ ಅಧಿಕಾರದಿಂದ ಮರಳಿ ಅಧಿಕಾರ ಪಡೆಯುವುದು ಕಷ್ಟ ಎಂದರು. ಇಂದಿನ ರಾಜಕೀಯ ಚಿಂತನೆ ಭದ್ರವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ, ಎಲ್ಲವೂ ಯುಗಾದಿ ನಂತರ ತಿಳಿಯುವುದು ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 