ಗೊಬ್ಬರ ಸಿಗುತ್ತಿಲ್ಲ ಎಂದು ಮಣ್ಣು ತಿಂದು ಆಕ್ರೋಶ
There is no shortage of urea fertilizer: CM Siddaramaiah
ಯೂರಿಯಾ ರಸಗೊಬ್ಬರ ಕೊರತೆ ಇಲ್ಲ:
ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಹೆಚ್ಚಾಗಿದ್ದು, ಮುಂಗಾರು ಮಳೆ ಬೇಗ ಶುರುವಾಯಿತು. ಜೋಳ ಹಾಕಿರುವುದು ಜಾಸ್ತಿ ಆಗಿದೆ. ಹಾಗಾಗಿ ಜಾಸ್ತಿ ರಸಗೊಬ್ಬರ ಉಪಯೋಗಿಸಿದ್ದಾರೆ ಎಂದರು.
ಕೊಪ್ಪಳ: ಗೊಬ್ಬರ ಸಿಗುತ್ತಿಲ್ಲ ಎಂದು ಮಣ್ಣು ತಿಂದು ಆಕ್ರೋಶ
ಎಲ್ಲಿ ಕೇಳಿದರೂ ಯೂರಿಯಾ ಗೊಬ್ಬರ ಸಿಗುತ್ತಿಲ್ಲ ಎಂದು ಆಕ್ರೋಶಗೊಂಡ ರೈತನೋರ್ವ ಮಣ್ಣು ತಿಂದು ಪ್ರತಿಭಟಿಸಿದ ಘಟನೆ ಶನಿವಾರ ನಡೆದಿದೆ.
ಕೊಪ್ಪಳ ತಾಲೂಕಿನ ಕುಣಕೇರಿ ತಾಂಡಾದ ಚಂದ್ರಪ್ಪ ಬಡಗಿ ಅವರು ಕೊಪ್ಪಳದ ಗಂಜ್ ವೃತ್ತದ ಬಳಿ ಇರುವ ತಾಲೂಕು ಒಕ್ಕುಲತನ ಹುಟ್ಟುವಳಿ ಸಮಿತಿ ಗೋದಾಮಿನ ಮುಂದೆ ಆಕ್ರೋಶ ಹೊರಹಾಕಿದ್ದಾರೆ.
ಎಲ್ಲಿ ಕೇಳಿದರೂ ಯೂರಿಯಾ ಗೊಬ್ಬರ ಸಿಗುತ್ತಿಲ್ಲ, ಗೊಬ್ಬರದ ಅಂಗಡಿ ಮುಂದೆ ನೋ ಸ್ಟಾಕ್ ಬೋರ್ಡ್ ಎಂದು ಬೋರ್ಡ್ ಹಾಕಿದೆ ಎಂದು ರೈತ ಸಿಟ್ಟಾಗಿದ್ದಾರೆ.
ನಮ್ಮ ಹೊಲಕ್ಕೆ ಗೊಬ್ಬರ ಸಿಗುತ್ತಿಲ್ಲ. ನಾವೇನು ಮಣ್ಣು ತಿನ್ನಬೇಕಾ ಎಂದು ಆಕ್ರೋಶ ಹೊರ ಹಾಕಿದ್ದಾರೆ. ನೆಲದಲ್ಲಿನ ಮಣ್ಣು ತಗೆದುಕೊಂಡು ತಿಂದ ರೈತ ಪ್ರತಿಭಟನೆ ನಡೆಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 