ಗೊಬ್ಬರ ಸಿಗುತ್ತಿಲ್ಲ ಎಂದು ಮಣ್ಣು ತಿಂದು ಆಕ್ರೋಶ
There is no shortage of urea fertilizer: CM Siddaramaiah
ಯೂರಿಯಾ ರಸಗೊಬ್ಬರ ಕೊರತೆ ಇಲ್ಲ:
ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಹೆಚ್ಚಾಗಿದ್ದು, ಮುಂಗಾರು ಮಳೆ ಬೇಗ ಶುರುವಾಯಿತು. ಜೋಳ ಹಾಕಿರುವುದು ಜಾಸ್ತಿ ಆಗಿದೆ. ಹಾಗಾಗಿ ಜಾಸ್ತಿ ರಸಗೊಬ್ಬರ ಉಪಯೋಗಿಸಿದ್ದಾರೆ ಎಂದರು.
ಕೊಪ್ಪಳ: ಗೊಬ್ಬರ ಸಿಗುತ್ತಿಲ್ಲ ಎಂದು ಮಣ್ಣು ತಿಂದು ಆಕ್ರೋಶ
ಎಲ್ಲಿ ಕೇಳಿದರೂ ಯೂರಿಯಾ ಗೊಬ್ಬರ ಸಿಗುತ್ತಿಲ್ಲ ಎಂದು ಆಕ್ರೋಶಗೊಂಡ ರೈತನೋರ್ವ ಮಣ್ಣು ತಿಂದು ಪ್ರತಿಭಟಿಸಿದ ಘಟನೆ ಶನಿವಾರ ನಡೆದಿದೆ.
ಕೊಪ್ಪಳ ತಾಲೂಕಿನ ಕುಣಕೇರಿ ತಾಂಡಾದ ಚಂದ್ರಪ್ಪ ಬಡಗಿ ಅವರು ಕೊಪ್ಪಳದ ಗಂಜ್ ವೃತ್ತದ ಬಳಿ ಇರುವ ತಾಲೂಕು ಒಕ್ಕುಲತನ ಹುಟ್ಟುವಳಿ ಸಮಿತಿ ಗೋದಾಮಿನ ಮುಂದೆ ಆಕ್ರೋಶ ಹೊರಹಾಕಿದ್ದಾರೆ.
ಎಲ್ಲಿ ಕೇಳಿದರೂ ಯೂರಿಯಾ ಗೊಬ್ಬರ ಸಿಗುತ್ತಿಲ್ಲ, ಗೊಬ್ಬರದ ಅಂಗಡಿ ಮುಂದೆ ನೋ ಸ್ಟಾಕ್ ಬೋರ್ಡ್ ಎಂದು ಬೋರ್ಡ್ ಹಾಕಿದೆ ಎಂದು ರೈತ ಸಿಟ್ಟಾಗಿದ್ದಾರೆ.
ನಮ್ಮ ಹೊಲಕ್ಕೆ ಗೊಬ್ಬರ ಸಿಗುತ್ತಿಲ್ಲ. ನಾವೇನು ಮಣ್ಣು ತಿನ್ನಬೇಕಾ ಎಂದು ಆಕ್ರೋಶ ಹೊರ ಹಾಕಿದ್ದಾರೆ. ನೆಲದಲ್ಲಿನ ಮಣ್ಣು ತಗೆದುಕೊಂಡು ತಿಂದ ರೈತ ಪ್ರತಿಭಟನೆ ನಡೆಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 