ಕೂಲಿಕಾಮರ್ಿಕರೊಂದಿಗೆ ಭೋಜನದ ಮೂಲಕ ಈದ ಮಿಲಾದ ಆಚರಣೆ
ಲೋಕದರ್ಶನ ವರದಿ
ಬೈಲಹೊಂಗಲ,21: ತಾಪಂ. ಕಾರ್ಯನಿವರ್ಾಹಣಾಧಿಕಾರಿ ಸಮೀರ ಮುಲ್ಲಾ ಅವರು ಈದ ಮಿಲಾದ ಹಬ್ಬವನ್ನು ವಿಶಿಷ್ಟವಾಗಿ ಬುಧವಾರ ಆಚರಿಸಿದರು.
ಉಗರಖೋಡ ಗ್ರಾಮದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೆರೆ ಪುನಃಶ್ಚೇತನಗೊಳಿಸುವ ಕಾಮಗಾರಿಯ 145 ಜನ ಕೂಲಿ ಕಾಮರ್ಿಕರಿಗೆ ತಮ್ಮ ಸ್ವಂತ ವೆಚ್ಚದಲ್ಲಿ ಮಧ್ಯಾಹ್ನದ ಊಟವನ್ನು ಏರ್ಪಡಿಸಿ ಕೂಲಿಕಾಮರ್ಿಕರಿಗೆ ಊಟವನ್ನು ಬಡಿಸಿ ತಾವು ಸಹ ಕೂಲಿಕಾಮರ್ಿಕ ರೊಟ್ಟಿಗೆ ಭೋಜನ ಸವಿದರು.
ಎಲ್ಲ ಕೂಲಿ ಕಾಮರ್ಿಕರಿಗೆ ಈದ ಮಿಲಾದ ಹಬ್ಬದ ಶುಭಾಷಯಗಳನ್ನು ಕೋರಿ ಎಲ್ಲ ಕೂಲಿಕಾಮರ್ಿಕರು ಬಡತನದಿಂದ ಮುಕ್ತ ಹೊಂದಿ ಉತ್ತಮ ರೀತಿಯ ಜೀವನವನ್ನು ನಡೆಸಲು ದೇವರಲ್ಲಿ
ಪ್ರಾಥರ್ಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 