ಕೂಲಿಕಾಮರ್ಿಕರೊಂದಿಗೆ ಭೋಜನದ ಮೂಲಕ ಈದ ಮಿಲಾದ ಆಚರಣೆ
ಲೋಕದರ್ಶನ ವರದಿ
ಬೈಲಹೊಂಗಲ,21: ತಾಪಂ. ಕಾರ್ಯನಿವರ್ಾಹಣಾಧಿಕಾರಿ ಸಮೀರ ಮುಲ್ಲಾ ಅವರು ಈದ ಮಿಲಾದ ಹಬ್ಬವನ್ನು ವಿಶಿಷ್ಟವಾಗಿ ಬುಧವಾರ ಆಚರಿಸಿದರು.
ಉಗರಖೋಡ ಗ್ರಾಮದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೆರೆ ಪುನಃಶ್ಚೇತನಗೊಳಿಸುವ ಕಾಮಗಾರಿಯ 145 ಜನ ಕೂಲಿ ಕಾಮರ್ಿಕರಿಗೆ ತಮ್ಮ ಸ್ವಂತ ವೆಚ್ಚದಲ್ಲಿ ಮಧ್ಯಾಹ್ನದ ಊಟವನ್ನು ಏರ್ಪಡಿಸಿ ಕೂಲಿಕಾಮರ್ಿಕರಿಗೆ ಊಟವನ್ನು ಬಡಿಸಿ ತಾವು ಸಹ ಕೂಲಿಕಾಮರ್ಿಕ ರೊಟ್ಟಿಗೆ ಭೋಜನ ಸವಿದರು.
ಎಲ್ಲ ಕೂಲಿ ಕಾಮರ್ಿಕರಿಗೆ ಈದ ಮಿಲಾದ ಹಬ್ಬದ ಶುಭಾಷಯಗಳನ್ನು ಕೋರಿ ಎಲ್ಲ ಕೂಲಿಕಾಮರ್ಿಕರು ಬಡತನದಿಂದ ಮುಕ್ತ ಹೊಂದಿ ಉತ್ತಮ ರೀತಿಯ ಜೀವನವನ್ನು ನಡೆಸಲು ದೇವರಲ್ಲಿ
ಪ್ರಾಥರ್ಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 