ಈ ನಾಡು ಕಂಡಂತೆ ಅಂಧರಬಾಳಿನ ಆಶಾಕಿರಣ ಡಾ. ಪಂ. ಪುಟ್ಟರಾಜ ಗವಾಯಿಗಳು
ಲೋಕದರ್ಶನ ವರದಿ
ಗಜೇಂದ್ರಗಡ 09: ಈ ನಾಡು ಕಂಡಂತೆ ಎಲ್ಲ ಅಂದರ ಬಾಳಿಗೆ ಅನ್ನ ಮತ್ತು ಅಕ್ಷರ ದಾಸೋಹಗಳನ್ನು ನಡೆಸುವ ಮೂಲಕ ಪ್ರತಿಯೊಬ್ಬ ಬಾಹ್ಯ ಅಂದಕನು ಸ್ವಾತಂತ್ಯ,ಸ್ವಾಭಿಮಾನಿ ಬದುಕನ್ನು ಕಟ್ಟಿಕೊಳ್ಳಲು ಸಂಗಿತ ಮತ್ತು ಲಲಿತ ಕಲೆಗಳ ಜ್ಞಾನ ನೀಡಿದವರೆ ನಡೆದಾಡುವ ದೇವರೆನಿಸಿದ ಡಾ. ಪಂ ಪುಟ್ಟರಾಜ ಕವಿ ಗವಾಯಿಯವರಿಗೆ ಸಲ್ಲುತ್ತದೆ ಎಂದು ನಿಡಗುಂದಿಯ ಚೇತನ ಅನಗೌಡ್ರ ಹೇಳಿದರು.
ಅವರು ನಿಡಗುಂದಿಯ ವೀರಭದ್ರೇಶ್ವರ ದೇವಸ್ಥಾನದಳ್ಳಿ ಜರುಗಿದ ಪುಟ್ಟರಾಜ ಕವಿ ಗವಾಯಿಗಳವೃ ಪುಣ್ಯ ಸ್ಮರಣೆ ಅಂಗವಾಗಿ ಮಾತನಾಡಿದರು. ನಂತರ ಅನ್ನ ಪ್ರಸಾದವು ಜರುಗಿತು ಈ ಸಂದರ್ಭದಲ್ಲಿ ಪರಪ್ಪ ಅಣಗೌಡ್ರ, ಮಲ್ಲನಗೌಡ ಪಾಟೀಲ, ಮಂಜುನಾಥ ಪತ್ತಾರ, ಕಿರಣ ಮಠಪತಿ, ಶಿದ್ದಯ್ಯ ಮಠಪತಿ, ತಾಂತ್ರಿಕ ವಿಭಾಗಾಧಿಕಾರಿ ಅಮರೇಶ ಲಮಾಣಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 