ಈ ನಾಡು ಕಂಡಂತೆ ಅಂಧರಬಾಳಿನ ಆಶಾಕಿರಣ ಡಾ. ಪಂ. ಪುಟ್ಟರಾಜ ಗವಾಯಿಗಳು
ಲೋಕದರ್ಶನ ವರದಿ
ಗಜೇಂದ್ರಗಡ 09: ಈ ನಾಡು ಕಂಡಂತೆ ಎಲ್ಲ ಅಂದರ ಬಾಳಿಗೆ ಅನ್ನ ಮತ್ತು ಅಕ್ಷರ ದಾಸೋಹಗಳನ್ನು ನಡೆಸುವ ಮೂಲಕ ಪ್ರತಿಯೊಬ್ಬ ಬಾಹ್ಯ ಅಂದಕನು ಸ್ವಾತಂತ್ಯ,ಸ್ವಾಭಿಮಾನಿ ಬದುಕನ್ನು ಕಟ್ಟಿಕೊಳ್ಳಲು ಸಂಗಿತ ಮತ್ತು ಲಲಿತ ಕಲೆಗಳ ಜ್ಞಾನ ನೀಡಿದವರೆ ನಡೆದಾಡುವ ದೇವರೆನಿಸಿದ ಡಾ. ಪಂ ಪುಟ್ಟರಾಜ ಕವಿ ಗವಾಯಿಯವರಿಗೆ ಸಲ್ಲುತ್ತದೆ ಎಂದು ನಿಡಗುಂದಿಯ ಚೇತನ ಅನಗೌಡ್ರ ಹೇಳಿದರು.
ಅವರು ನಿಡಗುಂದಿಯ ವೀರಭದ್ರೇಶ್ವರ ದೇವಸ್ಥಾನದಳ್ಳಿ ಜರುಗಿದ ಪುಟ್ಟರಾಜ ಕವಿ ಗವಾಯಿಗಳವೃ ಪುಣ್ಯ ಸ್ಮರಣೆ ಅಂಗವಾಗಿ ಮಾತನಾಡಿದರು. ನಂತರ ಅನ್ನ ಪ್ರಸಾದವು ಜರುಗಿತು ಈ ಸಂದರ್ಭದಲ್ಲಿ ಪರಪ್ಪ ಅಣಗೌಡ್ರ, ಮಲ್ಲನಗೌಡ ಪಾಟೀಲ, ಮಂಜುನಾಥ ಪತ್ತಾರ, ಕಿರಣ ಮಠಪತಿ, ಶಿದ್ದಯ್ಯ ಮಠಪತಿ, ತಾಂತ್ರಿಕ ವಿಭಾಗಾಧಿಕಾರಿ ಅಮರೇಶ ಲಮಾಣಿ ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 