ಕನ್ನಡ ಭಾಷೆಗೆ ಗೌರವ ನಿಡದವರು ನಾಡದ್ರೋಹಿಗಳು : ಮಹಾದೇವಪ್ಪ ಯಾದವಾಡ
ಬೆಳಗಾವಿ 16: ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಮಾಡುವುದು
ಸರಿಯಲ್ಲ, ಅದೇ ರೀತಿ ಕನ್ನಡ
ಭಾಷೆಯ ಪರವಾಗಿರದ ಜನಪ್ರತಿನಿಧಿಗಳು ಭಾಷೆಗೆ ಮಾಡುತ್ತಿರುವ ದ್ರೋಹ ಎಂದು ರಾಮದುರ್ಗ ಶಾಸಕ
ಮಹಾದೇವಪ್ಪ ಯಾದವಾಡ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳವಾರ
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಶಾಸಕರು ಪ್ರತಿ ವರ್ಷದಂತೆ ರಾಜ್ಯೋತ್ಸವ ಹಬ್ಬ ನಡೆಯಲಿದ್ದು ಎಂಇಎಸ್
ಕರಾಳ ದಿನಾಚರಣೆ ಮಾಡುವುದು ಸರಿಯಲ್ಲ ಎಂದರು.
ಈ
ಸಂದರ್ಭದಲ್ಲಿ ರಾಮದುರ್ಗ ನ್ಯಾಯಾಲಯಕ್ಕೆ ನೂತನ ಕಟ್ಟಡದ ಸಲುವಾಗಿ
ನಿವೇಶನ ಮಂಜೂರು ಮಾಡುವ ಕುರಿತು
ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ
ರಾಮದುರ್ಗ
ತಾಲೂಕಿನಲ್ಲಿರುವ ನ್ಯಾಯಾಲಯದ ಕಟ್ಟಡ 150 ವರ್ಷಗಳಷ್ಟು ಹಳೆದಾದಿದ್ದು ಕಿರಿಯ ಹಾಗೂ ಹಿರಿಯ ದಿವಾನಿ
ನ್ಯಾಯಾಧೀಶರ ನ್ಯಾಯಾಲಯ ಒಂದರಲ್ಲಿ ಇರುವುದರಿಂದಾಗಿ ಹಹಳಷ್ಟು ತೊಂದರೆಯಾಗುತ್ತಿದೆ ಹಾಗಾಗಿ ಶೀಘ್ರದಲ್ಲಿ
ಹೊಸ ಕಟ್ಟಡ ನಿಮರ್ಿಸಬೇಕು ಎಂದು ರಾಮದುರ್ಗ ತಾಲೂಕಿನ
ನ್ಯಾಯವಾದಿಗಳ ಸಂಘದ ವತಿಯಿಂದ ಶಾಸಕ
ಯಾದವಾಡ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ
ಸಲ್ಲಿಸಿದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 