ಒಡಿಶಾ- ಜಾರ್ಖಂಡ್ಗೆ ಸಾವಿರಾರು ವಲಸೆ ಕಾರ್ಮಿಕರ ಪ್ರಯಾಣ
ಪಣಜಿ, ಜೂನ್ 8, ಲಾಕ್ ಡೌನ್ ಕಾರಣಕ್ಕೆ ಸಿಲುಕಿಕೊಂಡಿದ್ದ ಸಾವಿರಾರು ವಲಸೆ ಕಾರ್ಮಿಕರು ಒಡಿಶಾ ಮತ್ತು ಜಾರ್ಖಂಡ್ಗೆ ವಿಶೇಷ ಶ್ರಮಿಕ್ ರೈಲಿನಲ್ಲಿ ತವರು ರಾಜ್ಯಕ್ಕೆ ಹೊರಟಿದ್ದಾರೆ. ಈ ರೈಲಿನಲ್ಲಿ ಎರಡು ರಾಜ್ಯಗಳ 3095ಹೆಚ್ಚು ವಲಸೆ ಕಾರ್ಮಿಕರರು ಇದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ವಿಶೇಷ ಶ್ರಮಿಕ್ ಎಕ್ಸ್ಪ್ರೆಸ್ ಮಡ್ಗಾಂವ್ ರೈಲ್ವೆ ನಿಲ್ದಾಣದಿಂದ ಕಟಕ್ ಮೂಲಕ ಒಡಿಶಾದಕ್ಕೆ ಹೊರಟಿದ್ದರೆ ಮತ್ತೊಂದು, ಎರಡನೇ ವಿಶೇಷ ರೈಲು ಜಾರ್ಖಂಡ್ ಗೆ ಹೊರಟಿದೆ .ರಾಜಧಾನಿ ಪಣಜಿಯಿಂದ ಇಲ್ಲಿಯವರೆಗೆ 7, 4351 ಕಾರ್ಮಿರಕನ್ನು ಅವರ ರಾಜ್ಯಗಳಿಗೆ ಶ್ರಮಿಕ್ ರೈಲುಗಳ ಮೂಲಕ ಗೆ ಕಳುಹಿಸಲಾಗಿದೆ.ಇಡೀ ಕಾರ್ಯಾಚರಣೆಯನ್ನು ದಕ್ಷಿಣ ಮತ್ತು ಉತ್ತರ ಗೋವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೇಲ್ವಿಚಾರಣೆಯಲ್ಲಿ ನಡೆಸಲಾಗಿದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 