ಮುಂಬೈ - ದೆಹಲಿಯಿಂದ ಬೆಂಗಳೂರಿಗೆ ಬಂದ ಸಾವಿರಾರು ಪ್ರಯಾಣಿಕರು
ಬೆಂಗಳೂರು, ಜೂನ್ 2, ರಾಜ್ಯಕ್ಕೆ ಇಂದು ಮುಂಬೈ ಮತ್ತು ದೆಹಲಿಯಿಂದ ರೈಲುಗಳು ಆಗಮಿಸಿದ್ದು, ಒಟ್ಟು 1,200 ಪ್ರಯಾಣಿಕರು ಬೆಂಗಳೂರಿನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಮುಂಬೈ ರೈಲಿನಲ್ಲಿ ಬಂದವರಿಗೆ ಆರೋಗ್ಯ ತಪಾಸಣೆ ಮಾಡಿದ ಬಳಿಕ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದ್ದು, ಆ ಬಳಿಕ ಮನೆಯಲ್ಲಿ ಏಳು ದಿನ ಹೋಮ್ ಕ್ವಾರಂಟೈನ್ ನಲ್ಲಿರಬೇಕು ಎಂದು ಸೂಚಿಸಲಾಗಿದೆ. ಗರ್ಭಿಣಿಯರು 10 ವರ್ಷದೊಳಗಿನ ಮಕ್ಕಳು, ವೃದ್ಧರಿಗೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲಾಗಿದೆ. ಮುಂಬೈನಿಂದ ಬಂದಿರುವ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಸುಮಾರು 1,200 ಪ್ರಯಾಣಿಕರು ಬೆಂಗಳೂರಿನ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದು,ಅವರೆಲ್ಲರನ್ನೂ ಏಳು ದಿನದ ಸಾಂಸ್ಥಿಕ ಕ್ವಾರಂಟೈನ್ ಗೆ ಬೇರೆ ಕಡೆಗೆ ಸ್ಥಳಾಂತರ ಮಾಡಲಾಗಿದೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 