ಶ್ರಮಿಕ್ ರೈಲಿನಲ್ಲಿ ಜಾರ್ಖಂಡ್ಗೆ ಹೊರಟ ಸಾವಿರಾರು ಕಾರ್ಮಿಕರು
ಪಣಜಿ, ಜೂನ್ 3,ಸಾವಿರಾರು ವಲಸೆ ಕಾರ್ಮಿಕರನ್ನು ಹೊತ್ತ ವಿಶೇಷ ಶ್ರಮಿಕ್ ಎಕ್ಸ್ಪ್ರೆಸ್ ರೈಲು ಮಾರ್ಗಾವ್ ರೈಲ್ವೆ ನಿಲ್ದಾಣದಿಂದ ಜಾರ್ಖಂಡ್ನ ಜಾಸಿಡಿಹ್ಗೆ ಹೊರಟಿದೆ. ದೇಶಾದ್ಯಂತ ಲಾಕ್ ಡೌನ್ ಜಾರಿಯಾದ ಪರಿಣಾಮ ಕಾರ್ಮಿಕರು ಊರಿಗೆ ಹೋಗಲಾರದೆ ಗೋವಾದಲ್ಲಿ ಸಿಲುಕಿಕೊಂಡಿದ್ದರು. ರೈಲು ಹತ್ತುವ ಮೊದಲು ಎಲ್ಲ ಕಾರ್ಮಿಕರಿಗೆ ವೈದ್ಯಕೀಯ ತಪಾಸಣೆ ಮತ್ತು ಇತರ ವಿಧಿವಿಧಾನಗಳನ್ನು ನಡೆಸಲಾಗಿದೆ. ಇಡೀ ಕಾರ್ಯಾಚರಣೆಯನ್ನು ಉತ್ತರ ಮತ್ತು ದಕ್ಷಿಣ ಗೋವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ನಡೆಸಲಾಗಿದೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 