ಶ್ರಮಿಕ್ ರೈಲಿನಲ್ಲಿ ಜಾರ್ಖಂಡ್ಗೆ ಹೊರಟ ಸಾವಿರಾರು ಕಾರ್ಮಿಕರು
ಪಣಜಿ, ಜೂನ್ 3,ಸಾವಿರಾರು ವಲಸೆ ಕಾರ್ಮಿಕರನ್ನು ಹೊತ್ತ ವಿಶೇಷ ಶ್ರಮಿಕ್ ಎಕ್ಸ್ಪ್ರೆಸ್ ರೈಲು ಮಾರ್ಗಾವ್ ರೈಲ್ವೆ ನಿಲ್ದಾಣದಿಂದ ಜಾರ್ಖಂಡ್ನ ಜಾಸಿಡಿಹ್ಗೆ ಹೊರಟಿದೆ. ದೇಶಾದ್ಯಂತ ಲಾಕ್ ಡೌನ್ ಜಾರಿಯಾದ ಪರಿಣಾಮ ಕಾರ್ಮಿಕರು ಊರಿಗೆ ಹೋಗಲಾರದೆ ಗೋವಾದಲ್ಲಿ ಸಿಲುಕಿಕೊಂಡಿದ್ದರು. ರೈಲು ಹತ್ತುವ ಮೊದಲು ಎಲ್ಲ ಕಾರ್ಮಿಕರಿಗೆ ವೈದ್ಯಕೀಯ ತಪಾಸಣೆ ಮತ್ತು ಇತರ ವಿಧಿವಿಧಾನಗಳನ್ನು ನಡೆಸಲಾಗಿದೆ. ಇಡೀ ಕಾರ್ಯಾಚರಣೆಯನ್ನು ಉತ್ತರ ಮತ್ತು ದಕ್ಷಿಣ ಗೋವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ನಡೆಸಲಾಗಿದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 