ದೇಶದ ಏಕತೆಗೆ ಧಕ್ಕೆ: ನಾಗೇಶ ಹೆಗಡ್ಯಾಳ
Threat to the unity of the country: Nagesh Hegdyal
ಲೋಕದರ್ಶನ ವರದಿ
ಇಂಡಿ 28 : ಹಿಂದಿ ವಿಷಯದಲ್ಲಿ ಶಾಲಾ ಶಿಕ್ಷಣ ಇಲಾಖೆ ತೆಗೆದುಕೊಂಡ ಹೊಸ ನಿಯಮವನ್ನು ದೇಶದ ಏಕತೆ ಹಾಗೂ ದೇಶೀಯ ಭಾಷೆಗಳ ಹಿತರಕ್ಷಣೆಯ ದೃಷ್ಟಿಯಿಂದ ಈ ನಿರ್ಧಾರವನ್ನು ಮರು ಪರೀಶೀಲಿಸಬೇಕು ಎಂದು ಬಿಜೆಪಿ ಮುಖಂಡರಾದ ನಾಗೇಶ ಹೆಗಡ್ಯಾಳ ಒತ್ತಾಯಿಸಿದ್ದಾರೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ 2026ರ ಪರೀಕ್ಷೆಯಿಂದಲೇ ಅನ್ವಯವಾಗುವಂತೆ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಅಂಕ ನೀಡುವ ಪದ್ಧತಿ ಕೈಬಿಟ್ಟು, ಗ್ರೇಡ್ ಎ,ಬಿ,ಸಿ,ಡಿ ಎಂದು ನಮೂದಿಸಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಹಿಂದಿ ಭಾಷೆಯ ಶಿಕ್ಷಕರ ಭವಿಷ್ಯದ ದೃಷ್ಟಿಯಿಂದ ಹಾಗೂ ಮಕ್ಕಳ ಸರ್ವಾಂಗಿಣ ವಿಕಸನದ ದೃಷ್ಟಿಯಿಂದ ಸರ್ಕಾರವು ಈ ನಿರ್ಧಾರವನ್ನು ಕೈಬಿಡಬೇಕು ಎಂದರು. ನಮ್ಮ ರಾಜ್ಯದ ಮಕ್ಕಳು ಮುಂದೆ ಐಎಎಸ್, ಐಪಿಎಲ್, ಐಎಫ್ಎಸ್ ನಂತಹ ದೊಡ್ಡ ಹುದ್ದೆಗಳಿಗೆ ಆಯ್ಕೆಯಾದ ನಂತರ ದೇಶದ ಯಾವುದೇ ಭಾಗದಲ್ಲಿ ಸೇವಿ ಸಲ್ಲಿಸಲು ಹೋದಾಗ ಹಿಂದಿ ಓದಲು, ಬರೆಯಲು, ಮಾತನಾಡಲು ಅಡಚಣೆಯಾಗುತ್ತದೆ ಎಂದು ಹೇಳಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 