ಮೂರು ದಿನ ವಿವಿಧ ಧಾಮರ್ಿಕ ಕಾರ್ಯಕ್ರಮ
ಬೆಳಗಾವಿ 16 : ಬೆಳಗಾವಿಯ ಅನಗೋಳದಲ್ಲಿರುವ ಭ.ಶ್ರೀ.1008 ಆದಿನಾಥ ದಿಗಂಬರ ಜೈನ ಮಂದಿರ ದೊಡ್ಡ ಬಸದಿಯಲ್ಲಿ ಇದೇ ಫೆ.16 ರಿಂದ 18 ರವರೆಗೆ ಮೂರು ದಿನಗಳ ವಿವಿಧ ಧಾಮರ್ಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಮೂರು ದಿನಗಳ ಧಾಮರ್ಿಕ ಕಾರ್ಯಕ್ರಮಗಳಲ್ಲಿ ಚಂದ್ರಪ್ರಭು ವಿಧಾನ, ಜ್ವಾಲಾಮಾಲಿನಿ ವಿಧಾನ, ಶ್ರೀ,.ಸರಸ್ವತಿ ವಿಧಾನ, ಹಾಗೂ ಚೌಸಠ ಋದ್ದಿ ವಿಧಾನ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮದ ಸಾನಿಧ್ಯವನ್ನು ಆಚಾರ್ಯ ಮಹಾಸಾಗರ ಮುನಿಗಳ ವಹಿಸಲಿದ್ದು,. ಈ ಮೂರು ದಿನಗಳ ಧಾಮರ್ಿಕ ಕಾರ್ಯಕ್ರಮಕ್ಕೆ ಶ್ರಾವಕ-ಶ್ರಾವಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸವಬೇಕೆಂದು ಆಯೋಜಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 