ಬೆಳಗಾವಿಯಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಸಾವು : ಓರ್ವಳ ಸ್ಥಿತಿ ಚಿಂತಾಜನಕ
Three members of a family die after consuming poison in Belgaum: One's condition is worrying
ಬೆಳಗಾವಿ 09: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿ ಮೂವರ ಮೃತಪಟ್ಟು ಓರ್ವಳ ಸ್ಥಿತಿ ಗಂಭೀರವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾದ ಘಟನೆ ಬೆಳಗಾವಿ ನಗರದ ಜೋಷಿಮಾಳದಲ್ಲಿ ನಡೆದಿದೆ.
ಈ ಘಟನೆಯಲ್ಲಿ ಸಂತೋಷ ಕುರಡೇಕರ್ ( 44) , ಸುವರ್ಣ ಕುರಡೇಕರ್ , ಮಂಗಳಾ ಕುರಡೇಕರ್ ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿಗಳಾಗಿದ್ದಾರೆ. ಇನ್ನೋರ್ವರಾದ ಸುನಂದ ಕುರಡೇಕರ್ ಸ್ಥಿತಿ ಚಿಂತಾಜನಂಕವಾಗಿದೆ.
ತಾಯಿ, ಮಗ, ಮಗಳು ಸಾವು, ಓರ್ವ ಮಗಳ ಸ್ಥಿತಿ ಗಂಭೀರವಾಗಿದೆ. ಇಂದು ಬೆಳಗ್ಗೆ 9 ಗಂಟೆಗೆ ವಿಷ ಸೇವಿಸಿರುವ ಕುಟುಂಬಸ್ಥರು. ಗಂಭೀರವಾಗಿರುವ ಮಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಸ್ಥಳಕ್ಕೆ ಶಹಾಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 