ಹಜ್ ಭವನದಲ್ಲಿ ಕ್ವಾರಂಟೈನ್ನಲ್ಲಿ 300 ಮಂದಿ ತಬ್ಲೀಘಿಗಳ ಪೈಕಿ ಮೂವರಲ್ಲಿ ಸೋಂಕು
ಬೆಂಗಳೂರು, ಏ.10, ದೆಹಲಿಯ ನಿಜಾಮುದ್ದೀನ್ನಿಂದ ನಗರಕ್ಕೆ ವಾಪಾಸ್ಸಾಗಿ ಹಜ್ ಭವನದ ಕ್ವಾರೆಂಟೈನ್ನಲ್ಲಿಡಲಾಗಿದ್ದ 300 ಮಂದಿ ತಬ್ಲೀಘಿಗಳ ಪೈಕಿ ಮೂವರಲ್ಲಿ ಮಾತ್ರ ಕೊರೊನಾ ಸೋಂಕು ಪತ್ತೆಯಾಗಿದೆ.ನಗರದ ಹಜ್ ಭವನದಲ್ಲಿ ಕ್ವಾರೆಂಟೈನ್ ಮಾಡಲಾಗಿದ್ದ 300 ಮಂದಿ ತಬ್ಲೀಘಿಗಳಲ್ಲಿ ಹಲವರು ಕ್ವಾರೆಂಟೈನ್ ಮುಗಿಸಿದ್ದು ನೆಗೆಟಿವ್ ಬಂದಿದ್ದರಿಂದ ಅವರೆಲ್ಲರನ್ನು ಮನೆಗೆ ಕಳುಹಿಸಲಾಗಿದೆ. ಆದರೂ ಅವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ.ಕ್ವಾರೆಂಟೈನ್ ನಲ್ಲಿದ್ದು ವೈದ್ಯಕೀಯ ವರದಿ ನೆಗೆಟಿವ್ ಬಂದು ಮನೆಗಳಿಗೆ ವಾಪಾಸ್ ತೆರಳಿರುವವರ ಮೇಲೆ ನಿಗಾ ಇಡಲಾಗಿದೆ. ಇವರು ಸೋಂಕು ದೃಢಪಟ್ಟಿರುವವರ ಪ್ರಾಥಮಿಕ ಸಂಪರ್ಕದಲ್ಲಿರುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮನೆಗೆ ವಾಪಾಸ್ ತೆರಳಿರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 