ಸಿಡಿಲು ಬಡಿದು ಎತ್ತು ಸಾವು
ಲೋಕದರ್ಶನವರದಿ
ರಾಣೇಬೆನ್ನೂರು23: ತಾಲೂಕಿನ ಗಂಗಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಒಂದು ಎತ್ತು ಸಾವನ್ನಪ್ಪಿ ಮತ್ತೊಂದು ಸಾವು-ಬದಕಿನ ಮಧ್ಯ ಹೋರಾಡುತ್ತಿದೆ. ಈ ಎತ್ತು ಗ್ರಾಮದ ಮಂಜಪ್ಪ ನಿಂಗಪ್ಪ ನಂದ್ಯಾಲ ಅವರಿಗೆ ಸೇರಿದ್ದು, ಕೃಷಿ ಚಟುವಟಿಕೆಯಲ್ಲಿ ತೊಡಗಿದಾಗ ಭಾರಿ ಪ್ರಮಾಣದಲ್ಲಿ ಅಪ್ಪಳಿಸಿದ ಸಿಡಿಲಿಗೆ ಸ್ಥಳದಲ್ಲಿಯೇ ಒಂದು ಎತ್ತು ಸಾವನ್ನಪ್ಪಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪಶು ವೈದ್ಯಾಧಿಕಾರಿ ಡಾ|| ನಾಗರಾಜ ಅವರು ಎತ್ತಿಗೆ ಸೂಕ್ತ ಚಿಕಿತ್ಸೆ ನೀಡಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 