ರಾಜ್ಯದಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿ
ಬೆಂಗಳೂರು, ಏ 7,ರಾಜ್ಯದಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಲು ನೇರವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಅಖಾಡಕ್ಕಿಳಿದಿದೆ.ಪೊಲೀಸರಿಗೆ ಡಿಸಾಸ್ಟರ್ ಮ್ಯಾನೆಜೆಮೆಂಟ್ ಸಂಪೂರ್ಣ ಅಧಿಕಾರ ನೀಡಿದೆ. ಡಿಜಿಪಿಗೆ ಪೂರ್ಣ ಅಧಿಕಾರ ನೀಡಿ ಆದೇಶಿಸಲಾಗಿದೆ ಎಂದು ರಾಜ್ಯ ಡಿಸಾಸ್ಟರ್ ಮ್ಯಾನೇಜಮೆಂಟ್ ಉಪಾಧ್ಯಕ್ಷ ಆರ್ ಅಶೋಕ್ ಸೂಚನೆ ನೀಡಿದ್ದಾರೆ. ಲಾಕ್ ಡೌನ್ ವೇಳೆ ನಿಯಮ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿರುವ ಅಶೋಕ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಪ್ರಕರಣ ದಾಖಲಿಸುವಂತೆ ಹೇಳಿದ್ದಾರೆ. ಠಾಣಾಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ಗೆ ಅಶೋಕ್ ಸೂಚಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 