ಎಲ್ಎಲ್ಸಿ ಕಾಲುವೆಯಲ್ಲಿ ಟಿಪ್ಪರ್ ಲಾರಿ ಪಲ್ಟಿ
ಲೋಕದರ್ಶನವರದಿ
ಕುರುಗೋಡು. ಏ. 25 :ಪಟ್ಟಣ ಸಮೀಪದ ಹೊಸ ಗೆಣಿಕೆಹಾಳ್ ಗ್ರಾಮದ ಬಳಿರುವ ಎಲ್.ಎಲ್.ಸಿ ಕಾಲುವೆ 61/500ರ ಬ್ರಿಡ್ಜ್ನ ಕೆಳಗಡೆ ಶನಿವಾರ ಬೆಳಿಗ್ಗೆ ಟಿಪ್ಪರ್ ಲಾರಿ ಪಲ್ಟಿ ಹೊಡೆದು ಕಾಲುವೆಯಲ್ಲಿ ಬಿದ್ದಿರುವ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಟಿಪ್ಪರ್ ಚಾಲಕನಿಗೆ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಬಿಆರ್ ಕಂಪನಿಯು ಕಾಲುವೆ ದುರಸ್ಥಿಗೆ ಮಣ್ಣು ಸರಾಬರಾಜು ಮಾಡಲು ಗುತ್ತಿಗೆ ಹಿಡಿದಿದ್ದು, ಮಣ್ಣು ಹೊಡೆಯಲು ಕಾಲುವೆ ಮೇಲೆ ತೆರಳುವ ಸಂದರ್ಭದಲ್ಲಿ ಚಾಲಕನ ಕೈ ತಪ್ಪಿದ ಕಾರಣ ಲಾರಿ ಪಲ್ಟಿಯಾದ ಘಟನೆ ಜರುಗಿದೆ. ಈ ಲಾರಿ ಎಬಿಆರ್ ಕಂಪನಿದೆಂದು ತಿಳಿದು ಬಂದಿದ್ದು. ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದೇವೆ ಎಂದು ಪಿಎಸ್ಐ ಕೃಷ್ಣಮೂತರ್ಿ ತಿಳಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 