ಇಂದು ತತ್ವಪದಗಳ ಭಜನಾ ಕಾರ್ಯಕ್ರಮ
Today's devotional program
ಲೋಕದರ್ಶನ ವರದಿ
ಯರಗಟ್ಟಿ 16: ಪಟ್ಟಣದ ಮರಡಿ ಬಸವೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಏ.17 ಶುಕ್ರವಾರ ರಾತ್ರಿ 08-00 ಗಂಟೆಗೆ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶೆರೆವಾಡದ ಬಸವೇಶ್ವರ ಭಜನಾ ಮಂಡಳಿ ಹಾಗೂ ಕನಕೂರ ರಾಮಲಿಂಗೇಶ್ವರ ಭಜನಾ ಮಂಡಳಿ ಇವರಿಂದ ತತ್ವಪದಗಳ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಾಗಿದೆ.
ಕಾರ್ಯಕ್ರಮ ಅಧ್ಯಕ್ಷತೆಯನ್ನು ನಿವೃತ್ತ ಶಿಕ್ಷಕ ಮಹಾದೇವಪ್ಪ ವಾಲಿ, ಉದ್ಘಾಟಕರಾಗಿ ಗಣ್ಯ ವ್ಯಾಪಾರಸ್ಥರಾದ ಸಂತೋಷ ಹಾದಿಮನಿ, ಅತಿಥಿಗಳಾಗಿ ಶ್ರೀಮಠದ ಅಧ್ಯಕ್ಷ ಮಹಾಮತೇಶ ಜಕಾತಿ, ಶಿವಶಂಕರ ಪಟ್ಟೇದ, ರಮೇಶಗೌಡ ದೇವರಡ್ಡಿ, ಶಶಿಕಾಂತ ಹಾದಿಮನಿ, ವಿರೂಪಾಕ್ಷ ಮದ್ದಾಣಿ, ಉಮೇಶ ಇಟ್ನಾಳ, ಬಸಯ್ಯ ಹಿರೇಮಠ ಸೇರಿದಂತೆ ಅನೇಕ ಗಣ್ಯ ಮಾನ್ಯರು ಆಗಮಿಸಲ್ಲಿದ್ದಾರೆ ಎಂದು ಆಯೋಜಕರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 