ರಾಜ್ಯದಲ್ಲಿ ಇಂದು 13 ಜನರಿಗೆ ಕೊರೋನಾ ಸೋಂಕು, 22 ಮಂದಿ ಗುಣಮುಖ
ಬೆಂಗಳೂರು, ಮೇ 3,ರಾಜ್ಯದಲ್ಲಿ ಭಾನುವಾರ 13 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರ ಜೊತೆಗೆ, 22 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 614 ತಲುಪಿದೆ. 26 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ, ಒಟ್ಟು 293 ಜನರು ಗುಣಮುಖರಾಗಿದ್ದಾರೆ.ಕಲಬುರಗಿಯ 13 ವರ್ಷದ ಬಾಲಕಿ, 54,41 ವರ್ಷದ ವ್ಯಕ್ತಿಗಳು, 35 ವರ್ದ ಮಹಿಳೆ, 78 ವರ್ಷದ ವೃದ್ಧ, 22 ವರ್ಷದ ಯುವಕ, ಬಾಗಲಕೋಟೆ ಮುಧೋಲದ 68 ವರ್ಷದ ವೃದ್ಧ ಮತ್ತು 60 ವರ್ಷದ ವೃದ್ಧೆ, ಬಾಗಲಕೋಟೆ ಬಾದಾಮಿಯ 23 ವರ್ಷದ ಯುವತಿ, ಬೆಂಗಳೂರು ನಗರ ಪಾದರಾಯನಪುರದ 24 ವರ್ಷದ ಯುವಕ, ಬೆಂಗಳೂರು ನಗರದ 45,24 ಮತ್ತು 45 ವರ್ಷದ ಮಹಿಳೆಯರಿಗೆ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 