ಇಂದು ಮೆಹಬೂಬ್ ನಗರ ನಾಗರಿಕರ ಹೋರಾಟ ಸಮಿತಿ
Today, Mehboob Nagar Citizens' Struggle Committee
ಇಂದು ಮೆಹಬೂಬ್ ನಗರ ನಾಗರಿಕರ ಹೋರಾಟ ಸಮಿತಿ
ಗಂಗಾವತಿ 08: ಇಂದು ಮೆಹಬೂಬ್ ನಗರ ನಾಗರಿಕರ ಹೋರಾಟ ಸಮಿತಿ ನೇತೃತ್ವದಲ್ಲಿ ಗಂಗಾವತಿಯ ಮೆಹಬೂಬ್ ನಗರದಲ್ಲಿರುವ ಒಟ್ಟು ಮೂರು, ಮಹಿಳೆಯರ ಸಾಮೂಹಿಕ ಶೌಚಾಲಯಗಳನ್ನು ಕೂಡಲೇ ದುರಸ್ಥಿ ಮಾಡಿ, ಉಪಯೋಗಯೋಗ್ಯ ಮಾಡಬೇಕು ಮತ್ತು ಅವುಗಳ ನಿರ್ವಹಣೆ ಸರಿಯಾಗಿ ನಡೆಯಬೇಕು.. ಅದೇ ರೀತಿ ಇತ್ತೀಚಿಗೆ ವಾರ್ಡ್ 7 ರಲ್ಲಿ ಹರಿಯುವ ದುರುಗಮ್ಮ ಹಳ್ಳಕ್ಕೆ 4 ವರ್ಷದ ಮಗು ಬಿದ್ದು ಜೀವ ಕಳೆದುಕೊಂಡಿದೆ.. ಹಳ್ಳದ ರಸ್ತೆಯ ಎರಡು ಕಡೆ ತಡೆ ಗೋಡೆಗಳನ್ನು ನಿರ್ಮಿಸಬೇಕು ಮತ್ತು ಗುಂಡಿ ಬಿದ್ದಿರುವ ರಸ್ತೆಗಳನ್ನು ತಕ್ಷಣವೇ ಸರಿಪಡಿಸಬೇಕೆಂದು ಮನವಿ ಮಾಡಲಾಯಿತು... ಮನವಿ ಸ್ವೀಕರಿಸಿದ ಪೌರಯುಕ್ತರಾದ ವಿರೂಪಾಕ್ಷ ಮೂರ್ತಿ ಸಕಾರಾತ್ಮಕವಾಗಿ ಸ್ಪಂದಿಸಿದರು... ಈ ಸಂದರ್ಭದಲ್ಲಿ ಮೆಹಬೂಬ್ ನಗರ ನಿವಾಸಿ ಮತ್ತು ಯುವ ಮುಖಂಡರಾದ ಮೈನುದ್ದಿನ್, ಖಾಜಾ ಹುಸೇನ್ ಹಾಗೂ ಹೋರಾಟಗಾರರಾದ ಶರಣು ಪಾಟೀಲ್, ಇದ್ದರು...
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 