ಇಂದು ಮೆಹಬೂಬ್ ನಗರ ನಾಗರಿಕರ ಹೋರಾಟ ಸಮಿತಿ
Today, Mehboob Nagar Citizens' Struggle Committee
ಇಂದು ಮೆಹಬೂಬ್ ನಗರ ನಾಗರಿಕರ ಹೋರಾಟ ಸಮಿತಿ
ಗಂಗಾವತಿ 08: ಇಂದು ಮೆಹಬೂಬ್ ನಗರ ನಾಗರಿಕರ ಹೋರಾಟ ಸಮಿತಿ ನೇತೃತ್ವದಲ್ಲಿ ಗಂಗಾವತಿಯ ಮೆಹಬೂಬ್ ನಗರದಲ್ಲಿರುವ ಒಟ್ಟು ಮೂರು, ಮಹಿಳೆಯರ ಸಾಮೂಹಿಕ ಶೌಚಾಲಯಗಳನ್ನು ಕೂಡಲೇ ದುರಸ್ಥಿ ಮಾಡಿ, ಉಪಯೋಗಯೋಗ್ಯ ಮಾಡಬೇಕು ಮತ್ತು ಅವುಗಳ ನಿರ್ವಹಣೆ ಸರಿಯಾಗಿ ನಡೆಯಬೇಕು.. ಅದೇ ರೀತಿ ಇತ್ತೀಚಿಗೆ ವಾರ್ಡ್ 7 ರಲ್ಲಿ ಹರಿಯುವ ದುರುಗಮ್ಮ ಹಳ್ಳಕ್ಕೆ 4 ವರ್ಷದ ಮಗು ಬಿದ್ದು ಜೀವ ಕಳೆದುಕೊಂಡಿದೆ.. ಹಳ್ಳದ ರಸ್ತೆಯ ಎರಡು ಕಡೆ ತಡೆ ಗೋಡೆಗಳನ್ನು ನಿರ್ಮಿಸಬೇಕು ಮತ್ತು ಗುಂಡಿ ಬಿದ್ದಿರುವ ರಸ್ತೆಗಳನ್ನು ತಕ್ಷಣವೇ ಸರಿಪಡಿಸಬೇಕೆಂದು ಮನವಿ ಮಾಡಲಾಯಿತು... ಮನವಿ ಸ್ವೀಕರಿಸಿದ ಪೌರಯುಕ್ತರಾದ ವಿರೂಪಾಕ್ಷ ಮೂರ್ತಿ ಸಕಾರಾತ್ಮಕವಾಗಿ ಸ್ಪಂದಿಸಿದರು... ಈ ಸಂದರ್ಭದಲ್ಲಿ ಮೆಹಬೂಬ್ ನಗರ ನಿವಾಸಿ ಮತ್ತು ಯುವ ಮುಖಂಡರಾದ ಮೈನುದ್ದಿನ್, ಖಾಜಾ ಹುಸೇನ್ ಹಾಗೂ ಹೋರಾಟಗಾರರಾದ ಶರಣು ಪಾಟೀಲ್, ಇದ್ದರು...
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 