ಇಂದು ಮೆಹಬೂಬ್ ನಗರ ನಾಗರಿಕರ ಹೋರಾಟ ಸಮಿತಿ
Today, Mehboob Nagar Citizens' Struggle Committee
ಇಂದು ಮೆಹಬೂಬ್ ನಗರ ನಾಗರಿಕರ ಹೋರಾಟ ಸಮಿತಿ
ಗಂಗಾವತಿ 08: ಇಂದು ಮೆಹಬೂಬ್ ನಗರ ನಾಗರಿಕರ ಹೋರಾಟ ಸಮಿತಿ ನೇತೃತ್ವದಲ್ಲಿ ಗಂಗಾವತಿಯ ಮೆಹಬೂಬ್ ನಗರದಲ್ಲಿರುವ ಒಟ್ಟು ಮೂರು, ಮಹಿಳೆಯರ ಸಾಮೂಹಿಕ ಶೌಚಾಲಯಗಳನ್ನು ಕೂಡಲೇ ದುರಸ್ಥಿ ಮಾಡಿ, ಉಪಯೋಗಯೋಗ್ಯ ಮಾಡಬೇಕು ಮತ್ತು ಅವುಗಳ ನಿರ್ವಹಣೆ ಸರಿಯಾಗಿ ನಡೆಯಬೇಕು.. ಅದೇ ರೀತಿ ಇತ್ತೀಚಿಗೆ ವಾರ್ಡ್ 7 ರಲ್ಲಿ ಹರಿಯುವ ದುರುಗಮ್ಮ ಹಳ್ಳಕ್ಕೆ 4 ವರ್ಷದ ಮಗು ಬಿದ್ದು ಜೀವ ಕಳೆದುಕೊಂಡಿದೆ.. ಹಳ್ಳದ ರಸ್ತೆಯ ಎರಡು ಕಡೆ ತಡೆ ಗೋಡೆಗಳನ್ನು ನಿರ್ಮಿಸಬೇಕು ಮತ್ತು ಗುಂಡಿ ಬಿದ್ದಿರುವ ರಸ್ತೆಗಳನ್ನು ತಕ್ಷಣವೇ ಸರಿಪಡಿಸಬೇಕೆಂದು ಮನವಿ ಮಾಡಲಾಯಿತು... ಮನವಿ ಸ್ವೀಕರಿಸಿದ ಪೌರಯುಕ್ತರಾದ ವಿರೂಪಾಕ್ಷ ಮೂರ್ತಿ ಸಕಾರಾತ್ಮಕವಾಗಿ ಸ್ಪಂದಿಸಿದರು... ಈ ಸಂದರ್ಭದಲ್ಲಿ ಮೆಹಬೂಬ್ ನಗರ ನಿವಾಸಿ ಮತ್ತು ಯುವ ಮುಖಂಡರಾದ ಮೈನುದ್ದಿನ್, ಖಾಜಾ ಹುಸೇನ್ ಹಾಗೂ ಹೋರಾಟಗಾರರಾದ ಶರಣು ಪಾಟೀಲ್, ಇದ್ದರು...
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 