ಇಂದು ಹೇಮರೆಡ್ಡಿ ಮಲ್ಲಮ್ಮನ ಜಯಂತಿ
ಲೋಕದರ್ಶನವರದಿ
ಗುತ್ತಲ: ಸಮೀಪದ ನೆಗಳೂರ ಗ್ರಾಮದಲ್ಲಿ ರೆಡ್ಡಿ ಸಮುದಾಯದ ವತಿಯಿಂದ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮನ ಜಯಂತಿ ಇಂದು ಬೆಳಗ್ಗೆ 10.30 ಕ್ಕೆ ಮೈಲಾರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಜರಗುವುದು. ಸ್ಥಳೀಯ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸುವರು. ಹೇಮರೆಡ್ಡಿಮಲ್ಲಮ್ಮನ ಭಾವಚಿತ್ರದ ಮೇರವಣಿಗೆ ಸಕಲ ವಾದ್ಯ ಮೇಳದೊಂದಿಗೆ ಗ್ರಾಮದ ಪ್ರವಾಸಿ ಮಂದಿರದಿಂದ ಪ್ರಾರಂಭಗೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮೈಲಾರ ಲಿಂಗೇಶ್ವರ ದೇವಸ್ಥಾನ ತಲುಪಿ ಸಂಪನ್ನಗೊಳ್ಳುವುದು ನಂತರ ಅನ್ನ ಸಂತರ್ಪಣೆ ಜರುಗುವುದು ಎಂದು ರೆಡ್ಡಿ ಸಮುದಾಯದ ಹಿರಿಯ ಮುಖಂಡ ಕೆ.ಎಂ.ಮೈದೂರ ಪ್ರಕಟಣೆ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 