ಇಂದು ಮಹಾವೀರರ ಜಯಂತಿ
Today is Mahavir Jayanti
ಯಮಕನಮರಡಿ 29: ಸ್ಥಳೀಯ ಸಾವಿರದ ಎಂಟು ತೀರ್ಥಂಕರ ಜೈನ ಮಂದಿರದಲ್ಲಿ ಭಗವಾನ್ ಮಹಾವೀರ ಜಯಂತಿಯನ್ನು ಆಚರಿಸಲಾಗುವುದು ಅದರಂತೆ ಹತ್ತರಿಗಿ ಆನಂದಪುರ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣವಾದ ಜೈನಮಂದಿರದಲ್ಲೂ ಪ್ರತಿ ವರ್ಷದ ಪದ್ಧತಿಯಂತೆ ಇಂದು ಭಗವಾನ್ ಮಹಾವೀರರ ಜಯಂತಿಯನ್ನು ಆಚರಿಸಲಾಗುವುದು ಎಂದು ಉತ್ಸವ ಕಮಿಟಿ ತಿಳಿಸಿದೆ ಮುಂಜಾನೆ ವಾದ್ಯ ಮೇಳದೊಂದಿಗೆ ಕುಂಭಮೇರವಣಿಗೆ ಹಾಗೂ ಕುಂಭ ಸವಾಲು ಮಹಾ ಅಭಿಷೇಕ ಇತ್ಯಾದಿ ಕಾರ್ಯಕ್ರಮಗಳು ಜರುಗಲಿದ್ದು ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ಉಸ್ತವ ಕಮಿಟಿ ತಿಳಿಸಿದೆ ಭಗವಾನ್ ಮಹಾವೀರರ ಕುರಿತು ಕಿರು ಚರಿತ್ರೆಯನ್ನು ಬರೆಯಲಾಗಿದೆ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 