ಇಂದು ಮಹಾವೀರರ ಜಯಂತಿ
Today is Mahavir Jayanti
ಯಮಕನಮರಡಿ 29: ಸ್ಥಳೀಯ ಸಾವಿರದ ಎಂಟು ತೀರ್ಥಂಕರ ಜೈನ ಮಂದಿರದಲ್ಲಿ ಭಗವಾನ್ ಮಹಾವೀರ ಜಯಂತಿಯನ್ನು ಆಚರಿಸಲಾಗುವುದು ಅದರಂತೆ ಹತ್ತರಿಗಿ ಆನಂದಪುರ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣವಾದ ಜೈನಮಂದಿರದಲ್ಲೂ ಪ್ರತಿ ವರ್ಷದ ಪದ್ಧತಿಯಂತೆ ಇಂದು ಭಗವಾನ್ ಮಹಾವೀರರ ಜಯಂತಿಯನ್ನು ಆಚರಿಸಲಾಗುವುದು ಎಂದು ಉತ್ಸವ ಕಮಿಟಿ ತಿಳಿಸಿದೆ ಮುಂಜಾನೆ ವಾದ್ಯ ಮೇಳದೊಂದಿಗೆ ಕುಂಭಮೇರವಣಿಗೆ ಹಾಗೂ ಕುಂಭ ಸವಾಲು ಮಹಾ ಅಭಿಷೇಕ ಇತ್ಯಾದಿ ಕಾರ್ಯಕ್ರಮಗಳು ಜರುಗಲಿದ್ದು ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ಉಸ್ತವ ಕಮಿಟಿ ತಿಳಿಸಿದೆ ಭಗವಾನ್ ಮಹಾವೀರರ ಕುರಿತು ಕಿರು ಚರಿತ್ರೆಯನ್ನು ಬರೆಯಲಾಗಿದೆ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 