ಇಂದು ನೆನಹು ನಮನ ಸಮಾರಂಭ
ಲೋಕದರ್ಶನವರದಿ
ಹಾವೇರಿ: ಆಕಾಶವಾಣಿ ಕಲಾವಿದ ಪುರಾಣ ಪ್ರವಚನಕಾರರಾಗಿದ್ದ ಪಂಚಾಕ್ಷರ ಶಾಸ್ತ್ರೀಗಳವರ ನೆನಹು ನಮನ ಸಮಾರಂಭ 29.08.2019ರ ಗುರುವಾರ ಬೆಳಗ್ಗೆ 10.30 ಕ್ಕೆ ತಾಲೂಕಿನಕುರುಬಗೊಂಡ ಗ್ರಾಮದಲ್ಲಿ ಜರುಗುವುದು. ನೆಗಳೂರ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯಸ್ವಾಮೀಜಿ ಸಾನ್ನಿದ್ಯ ವಹಿಸುವರು. ನಾಡಿನ ಹಲವಾರು ಕಲಾವಿದರು ಧಾರ್ಮಿಕ ಮುಖಂಡರು ರಾಜಕೀಯ ಧುರೀಣರು ಗಣ್ಯರು ಸಮಾರಂಭದಲ್ಲಿ ಭಾಗವಹಿಸುವರು ಎಂದು ಅವರ ಸಹೋದರ ತಬಲಾ ವಾದಕ ಬಸಲಿಂಗಯ್ಯ ಹಿರೇಮಠ ಪತ್ರಿಕೆಗೆ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 