ಇಂದು ನೆನಹು ನಮನ ಸಮಾರಂಭ
ಲೋಕದರ್ಶನವರದಿ
ಹಾವೇರಿ: ಆಕಾಶವಾಣಿ ಕಲಾವಿದ ಪುರಾಣ ಪ್ರವಚನಕಾರರಾಗಿದ್ದ ಪಂಚಾಕ್ಷರ ಶಾಸ್ತ್ರೀಗಳವರ ನೆನಹು ನಮನ ಸಮಾರಂಭ 29.08.2019ರ ಗುರುವಾರ ಬೆಳಗ್ಗೆ 10.30 ಕ್ಕೆ ತಾಲೂಕಿನಕುರುಬಗೊಂಡ ಗ್ರಾಮದಲ್ಲಿ ಜರುಗುವುದು. ನೆಗಳೂರ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯಸ್ವಾಮೀಜಿ ಸಾನ್ನಿದ್ಯ ವಹಿಸುವರು. ನಾಡಿನ ಹಲವಾರು ಕಲಾವಿದರು ಧಾರ್ಮಿಕ ಮುಖಂಡರು ರಾಜಕೀಯ ಧುರೀಣರು ಗಣ್ಯರು ಸಮಾರಂಭದಲ್ಲಿ ಭಾಗವಹಿಸುವರು ಎಂದು ಅವರ ಸಹೋದರ ತಬಲಾ ವಾದಕ ಬಸಲಿಂಗಯ್ಯ ಹಿರೇಮಠ ಪತ್ರಿಕೆಗೆ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 