ನಾಳೆ ಮಹಾರಥ ಚಲನಚಿತ್ರ ಬಿಡುಗಡೆ
ಲೋಕದರ್ಶನ ವರದಿ
ಗೋಕಾಕ 28: ಸತೀಶ ಶುಗರ್ಸ ಅವಾಡ್ರ್ಸದ ಪ್ರತಿಭೆಗಳು ರಾಜ್ಯದಾದ್ಯಂತ ತಮ್ಮದೇ ಆದ ಪ್ರತಿಭೆಗಳನ್ನು ತೋರಿಸುತ್ತಿದ್ದು ಚಿತ್ರರಂಗದಲ್ಲಿಯೂ ಸೈ ಎನ್ನುವಂತೆ ಕಾರ್ಯ ಮಾಡುತ್ತಿದ್ದು ಅದಕ್ಕೆ ಉದಾಹರಣೆಯಾಗಿ ಬರುವ ದಿ. 30ರಂದು ನಾಡಿನಾದ್ಯಂತ ಬಿಡುಗಡೆಗೊಳ್ಳಲಿರುವ ರನ್ನ ಸೂಪರ ಮೂವೀಸ್ ಬ್ಯಾನರ್ದಡಿಯ 'ಮಹಾರಥ' ಚಿತ್ರವನ್ನು ನೀಡಬಹುದಾಗಿದೆ.
ಪ್ರೀತಮ ನಿಗಡೆ ಅವರ ನಿದರ್ೇಶನದ ಮಹಾರಥ ಚಿತ್ರದಲ್ಲಿ ಸತೀಶ ಶುಗರ್ಸ ಅವಾಡ್ರ್ಸ ಪ್ರತಿಭೆ ಶುೃತಿ ಜಾಧವ ನಾಯಕ ನಟಿಯಾಗಿದ್ದು ಹಳಿಯಾಳದ ನವೀನ ಮತ್ತು ಮುಧೋಳದ ಪ್ರೀತಮ್ ಅವರು ನಾಯಕ ನಟರಾಗಿ ಅಭಿನಯಿಸಿದ್ದಾರೆ.
ಮಹಾರಥ ಚಿತ್ರ ಉತ್ತರ ಕನರ್ಾಟಕದಲ್ಲಿ ಚಿತ್ರೀಕರಣಗೊಂಡಿದ್ದು ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡವ ಮೂಲಕ ನಿದರ್ೇಶಕ ಪ್ರೀತಮ ನಿಗಡೆ ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ.
ಗೋಕಾಕ ಫಾಲ್ಸ, ಹಿಡಕಲ್ಲ ಡ್ಯಾಂ, ತುಕ್ಕಾನಟ್ಟಿ, ಅರಭಾಂವಿ, ಕಲ್ಲೋಳಿ, ಕೊಣ್ಣೂರ, ನಿಡಸೋಸಿ, ಸಂಕೇಶ್ವರ, ಘೋಡಗೇರಿ ಗ್ರಾಮಗಳಲ್ಲಿ ಚಿತ್ರೀಕರಿಸಲ್ಪಟ್ಟ ಮಹಾರಥ ಚಿತ್ರ ಈ ಭಾಗದ ಜನತೆಯಲ್ಲಿ ಉತ್ಸುಕತೆ ಮೂಡಿಸಿದೆ.
ಚಿತ್ರದ ಇನ್ನುಳಿದ ಪಾತ್ರಗಳಲ್ಲಿ ಕಾಮೆಡಿ ಕಿಲಾಡಿಗಳ ಖ್ಯಾತಿಯ ಪ್ರವೀಣಕುಮಾರ ಗಸ್ತಿ, ಸಂಜು ಹಿರೇಮಠ, ಚಿಂಟು ಟಿವಿ ಖ್ಯಾತಿಯ ಎಲ್ಲೇಶಕುಮಾರ ಮೆಳವಂಕಿ, ದೇವುಕುಮಾರ ಕಾಣಿಸಿಕೊಂಡಿದ್ದಾರೆ.
ಆಗಸ್ಟ್ 6ರ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ. ಶಿವಕುಮಾರ್
ರಾಜಸ್ಥಾನದ ಬಾಲೋತ್ರಾ-ಜೋಧ್ಪುರ ಹೆದ್ದಾರಿಯಲ್ಲಿ ಎಸ್ಯುವಿ-ಡಂಪರ್ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ 