ನಾಳೆ ಜೈಪ್ರಭುಗಳ ರಥೋತ್ಸವ
ಲೋಕದರ್ಶನವರದಿ
ಮುಧೋಳ 24: ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರ ಅ. 26ರಂದು ಆನಂದ ಜೈಪ್ರಭುಗಳ ರಥೋತ್ಸವ ನಡೆಯಲಿದೆ
ಅಡವಿಮಠದ ಚಂದ್ರಶೇಖರ ಶ್ರೀಗಳು ಭಾಗವಹಿಸುವರು ಕಲ್ಲಪ್ಪಜ್ಚ ಡಂಗಿ ,ಅವರ ಸಮ್ಮುಖದಲ್ಲಿ ಹಲವಾರು ಧಾಮರ್ಿಕ ಕಾರ್ಯಕ್ರಮಗಳು ನಡೆಯಲ್ಲಿದ್ದು ಮುದ್ದೇಶ ಮಹಾರಾಜರು ಉಪಸ್ಥಿತರಿರುವರು.
ಬೆಳಿಗ್ಗೆ ಶಿವಲಿಂಗಕ್ಕೆ ರುದ್ರಾಭೀಷಕ-ಬಿಲ್ವಾರ್ಚಣೆ, ಗಂಗಾ ಪೂಜೆ ಪ್ರಭುಗಳ ಮೂತರ್ಿ ಮೆರವಣಿಗೆ, ಅನ್ನ ಸಂತರ್ಪಣೆ ನಡೆದು ಸಾಯಾಂಕಲ ಸಕಲ ಪೂಜ್ಯರ ಹಸ್ತದಿಂದ ರಥೋತ್ಸವ ಜರುಗುವದೆಂದು. ಜಾತ್ರಾ ಕಮಿಟಿಯ ಪ್ರಾಣೇಶ ದೇಶಪಾಂಡೆ ಹೇಳಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 