ನಾಳೆ ಜೈಪ್ರಭುಗಳ ರಥೋತ್ಸವ
ಲೋಕದರ್ಶನವರದಿ
ಮುಧೋಳ 24: ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರ ಅ. 26ರಂದು ಆನಂದ ಜೈಪ್ರಭುಗಳ ರಥೋತ್ಸವ ನಡೆಯಲಿದೆ
ಅಡವಿಮಠದ ಚಂದ್ರಶೇಖರ ಶ್ರೀಗಳು ಭಾಗವಹಿಸುವರು ಕಲ್ಲಪ್ಪಜ್ಚ ಡಂಗಿ ,ಅವರ ಸಮ್ಮುಖದಲ್ಲಿ ಹಲವಾರು ಧಾಮರ್ಿಕ ಕಾರ್ಯಕ್ರಮಗಳು ನಡೆಯಲ್ಲಿದ್ದು ಮುದ್ದೇಶ ಮಹಾರಾಜರು ಉಪಸ್ಥಿತರಿರುವರು.
ಬೆಳಿಗ್ಗೆ ಶಿವಲಿಂಗಕ್ಕೆ ರುದ್ರಾಭೀಷಕ-ಬಿಲ್ವಾರ್ಚಣೆ, ಗಂಗಾ ಪೂಜೆ ಪ್ರಭುಗಳ ಮೂತರ್ಿ ಮೆರವಣಿಗೆ, ಅನ್ನ ಸಂತರ್ಪಣೆ ನಡೆದು ಸಾಯಾಂಕಲ ಸಕಲ ಪೂಜ್ಯರ ಹಸ್ತದಿಂದ ರಥೋತ್ಸವ ಜರುಗುವದೆಂದು. ಜಾತ್ರಾ ಕಮಿಟಿಯ ಪ್ರಾಣೇಶ ದೇಶಪಾಂಡೆ ಹೇಳಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 