ನಾಳೆ ಕಥಾಮೃತ ಪುರಾಣ ಪ್ರವಚನ
ರಾಣೇಬೆನ್ನೂರು28: ಸುಕ್ಷೇತ್ರ ತಾಲೂಕಿನ ಖಂಡೇರಾಯನಹಳ್ಳಿಯ ಸಿದ್ಧಾರೂಢ ಮಠದಲ್ಲಿ ಆ.30 ರಂದು ಬೆಳಿಗ್ಗೆ 10.30ಕ್ಕೆ ಶ್ರೀಸದ್ಗುರು ಸಿದ್ಧಾರೂಢರ ಕಥಾಮೃತ ಪುರಾಣ ಪ್ರವಚನ ಮಂಗಲೋತ್ಸವವು ಶ್ರೀಮಠದ ಪೀಠಾಧಿಪತಿ ನಾಗರಾಜಾನಂದ ಶ್ರೀಗಳ ಸಾನಿಧ್ಯದಲ್ಲಿ ನಡೆಯಲಿದೆ.
ಅಂದು ಮುಂಜಾನೆ 7:00ರಿಂದ 9:00 ರವರೆಗೆ ಶ್ರೀಸದ್ಗುರು ಸಿದ್ಧಾರೂಢರ ಮೂತರ್ಿಗೆ ಅಭಿಶೇಕ, ಬಿಲ್ವಾರ್ಚನೆ, ವಿವಿಧ ಹೂವುಗಳಿಂದ ಅಲಂಕಾರ, ವಿಶೇಷ ಧಾಮರ್ಿಕ ಪೂಜೆಗಳು ನಡೆಯಲಿವೆ, ಅಂದು ಬೆಳಿಗ್ಗೆ 10.30ಕ್ಕೆ ಶ್ರೀಸದ್ಗುರು ಸಿದ್ಧಾರೂಢರ ಕಥಾಮೃತ ಪುರಾಣ ಪ್ರವಚನ ಮಂಗಲೋತ್ಸವವು ನಡೆಯಲಿದೆ. ನಂತರ ಮಹಾಪ್ರಸಾದ ಜರುಗಲಿದೆ, ಸದ್ಭಕ್ತರು ಈ ಪುಣ್ಯಮಯ ಸತ್ಸಂದಲ್ಲಿ ಪಾಲ್ಗೊಂಡು ಸಿದ್ಧಾರೂಢರ ಕೃಪೆಗೆ ಪಾತ್ರರಾಗಬೇಕೆಂದು ಟ್ರಸ್ಟ್ ಕಮೀಟಿ ಪ್ರಕಕಟಣೆಯಲ್ಲಿ ತಿಳಿಸಿದೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 