ನಾಳೆಯಿಂದ ಜಗದ್ಗುರು ಸಿದ್ಧಾರೂಢರ ಪುರಾಣ ಪ್ರಾರಂಭ
ಲೋಕದರ್ಶನವರದಿ
ಮುಧೋಳ: ತಾಲೂಕಿನ ಮುಗಳಖೋಡ ಗ್ರಾಮದ ಶಿವಾನಂದ ಭಾರತಿ ಮಹಾಸ್ವಾಮಿಜಿಯವರ ಮಠದಲ್ಲಿ (ಮುಗಳಖೋಡ ಕ್ರಾಸ್) ಸಾದು ಚಕ್ರವತರ್ಿ ಡಾ|| ಶಿವಾನಂದ ಭಾರತಿ ಶ್ರೀಗಳ ಅಮೃತ ಶಿಲಾಮೂತರ್ಿ ಪ್ರಾಣ ಪ್ರತಿಷ್ಠಾಪನೆ ಹಾಗೂ ವಿವಿಧ ವಿಶಿಷ್ಟ ಕಾರ್ಯಕ್ರಮಗಳ ನಿಮಿತ್ಯ ಇದೇ ಜೂ.29 ರಿಂದ ಜುಲೈ 05 ಶುಕ್ರವಾರದ ವರೆಗೆ 7 ದಿನಗಳ ಕಾಲ ಅದ್ವೈತ ಸಾರ್ವಭೌಮ ಜಗದ್ಗುರು ಸಿದ್ಧಾರೂಢರ ಪುರಾಣವು ಪ್ರಾರಂಭಗೊಳ್ಳಲಿದೆ ಎಂದು ಶ್ರೀ ಮಠದ ಸಂಸ್ಥಾಪಕ ಪ.ಪು. ಶಂಕರಾನಂದ ಶ್ರೀಗಳು ಹೇಳಿದರು.
ಅವರು ಗ್ರಾಮದ ಪ್ರತಿ ಮನೆ ಮನೆಗೆ ತೆರಳಿ ಒಟ್ಟು 8 ದಿನ ನಡೆಯುವ ಉತ್ಸವದ ಮಾಹಿತಿಯ ಆಮಂತ್ರಣ ಪತ್ರಿಕೆಯನ್ನು ನೀಡಿ ಮಾತನಾಡುತ್ತಾಸ ಹಿಂದೇಂದು ಆಗದ ಅಪರೂಪದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನಾಡಿನ ಖ್ಯಾತ ಪ್ರವಚನ ಪಟು ಹಡಗಿನಾಳದ ಮಲ್ಲೇಶ್ವರ ಶರಣರು ಪುರಾಣ ನಡೆಸಿಕೊಡಲಿದ್ದಾರೆ. ಗ್ರಾಮದ ಹಾಗೂ ಸೂತ್ತ-ಮುತ್ತಲಿನ ಭಕ್ತ ಸಂಮೋಹ ಈ ಪುರಾಣ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳು ತಿಳಿಸಿದರು.ಈ ಸಂದರ್ಭದಲ್ಲಿ ಮಹಾಲಿಂಗಪ್ಪ ಕಲ್ಲೋಳ್ಳಿ, ಬಸಲಿಂಗಪ್ಪ ಹುಡೆದ, ಮಲ್ಲಪ್ಪ ಮುಚಂಡಿ, ಆನಂದ ಮಂಟೂರ, ಅಮಸಿದ್ಧ ಕೌಜಲಗಿ, ಪರಮಾನಂದ ಮಳಲಿ, ಯಲ್ಲವ್ವ ಡಂಗಿ, ಶಿವಾನಂದ ಸ್ವಾಮಿಗಳು ಮುಂತಾದವರು ಇದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 