ಶ್ರೇಷ್ಟ ಅರ್ಥಶಾಸ್ತ್ರಜ್ಞ ಟಿ.ಎನ್.ಶ್ರೀನಿವಾಸನ್ ನಿಧನ
ಚೆನ್ನೈ13: ಶ್ರೇಷ್ಟ ಅರ್ಥಶಾಸ್ತ್ರಜ್ಞರಾಗಿದ್ದ ಟಿ.ಎನ್.ಶ್ರೀನಿವಾಸನ್ರವರು ಶನಿವಾರ ಚೆನ್ನೈನಲ್ಲಿ ನಿಧನ ಹೊಂದಿದರು, ಅವರಿಗೆ 86 ವರ್ಷ ವಯಸ್ಸಾಗಿತ್ತು.
1933ರಲ್ಲಿ ಜನಿಸಿದ ಅವರು, ಕೋಲ್ಕತಾದ ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್ಸ್ಟಿಟ್ಯೂಟ್ನಲ್ಲಿ ಬಿ.ಎ. ಮತ್ತು ಎಂ.ಎ. ಪದವಿ ಪಡೆದಿದ್ದರು. 1977ರಲ್ಲಿ ವಿಶ್ವ ಭ್ಯಾಂಕ್ನ ಅಭಿವೃದ್ಧಿ ಸಂಶೋದನ ಕೇಂದ್ರದ ವಿಶೇಷ ಸಲಹೆಗಾರರಾಗಿದ್ದರು.
ಕಳೆದ 40 ವರ್ಷಗಳಲ್ಲಿ ಅವರು ಹಲವಾರು ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ದೇಶದ ಆಥರ್ಿಕ ಸುಧಾರಣೆಯಲ್ಲಿ ಅವರ ಕೊಡುಗೆ ಅಪಾರವಾದದ್ದು. ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಭಾರತ ಸಕರ್ಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 