ಶ್ರೇಷ್ಟ ಅರ್ಥಶಾಸ್ತ್ರಜ್ಞ ಟಿ.ಎನ್.ಶ್ರೀನಿವಾಸನ್ ನಿಧನ
ಚೆನ್ನೈ13: ಶ್ರೇಷ್ಟ ಅರ್ಥಶಾಸ್ತ್ರಜ್ಞರಾಗಿದ್ದ ಟಿ.ಎನ್.ಶ್ರೀನಿವಾಸನ್ರವರು ಶನಿವಾರ ಚೆನ್ನೈನಲ್ಲಿ ನಿಧನ ಹೊಂದಿದರು, ಅವರಿಗೆ 86 ವರ್ಷ ವಯಸ್ಸಾಗಿತ್ತು.
1933ರಲ್ಲಿ ಜನಿಸಿದ ಅವರು, ಕೋಲ್ಕತಾದ ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್ಸ್ಟಿಟ್ಯೂಟ್ನಲ್ಲಿ ಬಿ.ಎ. ಮತ್ತು ಎಂ.ಎ. ಪದವಿ ಪಡೆದಿದ್ದರು. 1977ರಲ್ಲಿ ವಿಶ್ವ ಭ್ಯಾಂಕ್ನ ಅಭಿವೃದ್ಧಿ ಸಂಶೋದನ ಕೇಂದ್ರದ ವಿಶೇಷ ಸಲಹೆಗಾರರಾಗಿದ್ದರು.
ಕಳೆದ 40 ವರ್ಷಗಳಲ್ಲಿ ಅವರು ಹಲವಾರು ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ದೇಶದ ಆಥರ್ಿಕ ಸುಧಾರಣೆಯಲ್ಲಿ ಅವರ ಕೊಡುಗೆ ಅಪಾರವಾದದ್ದು. ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಭಾರತ ಸಕರ್ಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 