ಧಾರಾಕಾರ ಮಳೆ, ಅರುವಿಕ್ಕರ ಅಣೆಕಟ್ಟಿನಿಂದ ನೀರು ಹೊರಕ್ಕೆ
ತಿರುವನಂತಪುರಂ, ಮೇ 22,ಕಳೆದ ಕೆಲವು ದಿನಗಳಿಂದ ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆಯಿಂದಾಗಿ ಈ ಜಿಲ್ಲೆಯ ಅರುವಿಕ್ಕರ ಅಣೆಕಟ್ಟಿನ ಐದು ಗೇಟುಗಳನ್ನು ತೆರೆದು ನೀರನ್ನು ಹೊರ ಬಿಡಲಾಗುತ್ತಿದೆ. ನೀರನ್ನು ಹೊರಹಾಕಲು ನಾಲ್ಕು ಗೇಟುಗಗಳನ್ನು 1.25 ಮೀಟರ್ ಮತ್ತು ಒಂದು ಮೀಟರ್ ವರೆಗೆ ಎತ್ತರಿಸಲಾಗಿದೆ ಎಂದು ಕೇರಳ ಜಲ ಪ್ರಾಧಿಕಾರ (ಕೆಡಬ್ಲ್ಯೂಎ) ಮೂಲಗಳು ಶುಕ್ರವಾರ ತಿಳಿಸಿವೆ.ಕರಮನಾ ನದಿಯ ದಡದಲ್ಲಿ ವಾಸಿಸುವ ಜನರಿಗೆ ನೀರಿನ ಮಟ್ಟ ಏರಿಕೆ, ಪ್ರವಾಹದ ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 