ಧಾರಾಕಾರ ಮಳೆ, ಅರುವಿಕ್ಕರ ಅಣೆಕಟ್ಟಿನಿಂದ ನೀರು ಹೊರಕ್ಕೆ
ತಿರುವನಂತಪುರಂ, ಮೇ 22,ಕಳೆದ ಕೆಲವು ದಿನಗಳಿಂದ ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆಯಿಂದಾಗಿ ಈ ಜಿಲ್ಲೆಯ ಅರುವಿಕ್ಕರ ಅಣೆಕಟ್ಟಿನ ಐದು ಗೇಟುಗಳನ್ನು ತೆರೆದು ನೀರನ್ನು ಹೊರ ಬಿಡಲಾಗುತ್ತಿದೆ. ನೀರನ್ನು ಹೊರಹಾಕಲು ನಾಲ್ಕು ಗೇಟುಗಗಳನ್ನು 1.25 ಮೀಟರ್ ಮತ್ತು ಒಂದು ಮೀಟರ್ ವರೆಗೆ ಎತ್ತರಿಸಲಾಗಿದೆ ಎಂದು ಕೇರಳ ಜಲ ಪ್ರಾಧಿಕಾರ (ಕೆಡಬ್ಲ್ಯೂಎ) ಮೂಲಗಳು ಶುಕ್ರವಾರ ತಿಳಿಸಿವೆ.ಕರಮನಾ ನದಿಯ ದಡದಲ್ಲಿ ವಾಸಿಸುವ ಜನರಿಗೆ ನೀರಿನ ಮಟ್ಟ ಏರಿಕೆ, ಪ್ರವಾಹದ ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 