ಕಠಿಣ ಪರೀಕ್ಷೆಗಳು, ಅವಿರತ ಸಾಧನೆಯಿಂದ ಉನ್ನತ ಸಾಧ್ಯ: ನ್ಯಾಯಾಧೀಶರಾದ ಆದಿತ್ಯ ಕಲಾಲ
Tough exams, relentless effort lead to excellence: Judge Aditya Kalala
ಲೋಕದರ್ಶನ ವರದಿ
ಹುಕ್ಕೇರಿ 18 : "ಕಠಿಣ ಪರೀಕ್ಷೆಗಳು, ಅವಿರತ ಸಾಧನೆ ಮತ್ತು ರಾಷ್ಟ್ರ ನಿಷ್ಠೆಯಿಂದ ಮಾತ್ರ ಈ ಉನ್ನತ ಶಿಖರವನ್ನು ಏರಲು ಸಾಧ್ಯ" ಎಂದುಸಿವಿಲ್ ನ್ಯಾಯಾಧೀಶರಾದ ಆದಿತ್ಯ ಕಲಾಲ ಅವರು ಹೇಳಿದರು. ಇಲ್ಲಿನ ವಕೀಲರ ಸಂಘದ ಸಭಾಭವನದಲ್ಲಿ ನ್ಯಾಯವಾದಿಗಳ ಸಂಘ ಮತ್ತು ಅಭಿಮಾನಿಗಳ ವತಿಯಿಂದ, ಅರ್ಥವ್ ಶೆಟ್ಟಿ ಅವರು ರಾಷ್ಟ್ರೀಯ ರಕ್ಷಣಾ ಪ್ರಧಾಧಿಕಾರ ಪರೀಕ್ಷೆ ಮೂಲಕ ಆಯ್ಕೆಯಾಗಿ (ಚಿಕ್ಕವಸ್ಸಿನಲ್ಲಿ ಲೇಪ್ ನೇಟ್) ಕ್ಯಾಪ್ಟನ್ ಹುದ್ದೆಗೆ ಪದೋನ್ನತಿ ಹೊಂದಿದ ಪ್ರಯುಕ್ತ ಹಮ್ಮಿಕೊಂಡಿದ್ದ ಗೌರವ ಸತ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಸೈನಿಕ ವೃತ್ತಿಯುತ್ಯಾಗ, ಸಮರೆ್ಣ ಮತ್ತುದೇಶಭಕ್ತಿಯ ಸಂಕೇತವಾಗಿದೆ. ಕಿರಿಯ ಹುದ್ದೆಯಿಂದ ಈ ಗೌರವಾನ್ವಿತ ಸ್ಥಾನಕ್ಕೆ ಏರಿರುವುದು ಸರ್ವರಿಗೂ ಮಾದರಿಯಾಗಬೇಕು ಎಂದು ಅವರು ಶ್ಲಾಘಿಸಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 