ಕಠಿಣ ಪರೀಕ್ಷೆಗಳು, ಅವಿರತ ಸಾಧನೆಯಿಂದ ಉನ್ನತ ಸಾಧ್ಯ: ನ್ಯಾಯಾಧೀಶರಾದ ಆದಿತ್ಯ ಕಲಾಲ
Tough exams, relentless effort lead to excellence: Judge Aditya Kalala
ಲೋಕದರ್ಶನ ವರದಿ
ಹುಕ್ಕೇರಿ 18 : "ಕಠಿಣ ಪರೀಕ್ಷೆಗಳು, ಅವಿರತ ಸಾಧನೆ ಮತ್ತು ರಾಷ್ಟ್ರ ನಿಷ್ಠೆಯಿಂದ ಮಾತ್ರ ಈ ಉನ್ನತ ಶಿಖರವನ್ನು ಏರಲು ಸಾಧ್ಯ" ಎಂದುಸಿವಿಲ್ ನ್ಯಾಯಾಧೀಶರಾದ ಆದಿತ್ಯ ಕಲಾಲ ಅವರು ಹೇಳಿದರು. ಇಲ್ಲಿನ ವಕೀಲರ ಸಂಘದ ಸಭಾಭವನದಲ್ಲಿ ನ್ಯಾಯವಾದಿಗಳ ಸಂಘ ಮತ್ತು ಅಭಿಮಾನಿಗಳ ವತಿಯಿಂದ, ಅರ್ಥವ್ ಶೆಟ್ಟಿ ಅವರು ರಾಷ್ಟ್ರೀಯ ರಕ್ಷಣಾ ಪ್ರಧಾಧಿಕಾರ ಪರೀಕ್ಷೆ ಮೂಲಕ ಆಯ್ಕೆಯಾಗಿ (ಚಿಕ್ಕವಸ್ಸಿನಲ್ಲಿ ಲೇಪ್ ನೇಟ್) ಕ್ಯಾಪ್ಟನ್ ಹುದ್ದೆಗೆ ಪದೋನ್ನತಿ ಹೊಂದಿದ ಪ್ರಯುಕ್ತ ಹಮ್ಮಿಕೊಂಡಿದ್ದ ಗೌರವ ಸತ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಸೈನಿಕ ವೃತ್ತಿಯುತ್ಯಾಗ, ಸಮರೆ್ಣ ಮತ್ತುದೇಶಭಕ್ತಿಯ ಸಂಕೇತವಾಗಿದೆ. ಕಿರಿಯ ಹುದ್ದೆಯಿಂದ ಈ ಗೌರವಾನ್ವಿತ ಸ್ಥಾನಕ್ಕೆ ಏರಿರುವುದು ಸರ್ವರಿಗೂ ಮಾದರಿಯಾಗಬೇಕು ಎಂದು ಅವರು ಶ್ಲಾಘಿಸಿದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 