ಮದಗ ಮಾಸೂರು ಕೆಂಚಮ್ಮನ ಕೆರೆಗೆ ಪ್ರವಾಸೋದ್ಯಮ ಸಚಿವರಿಂದ ಬಾಗಿನ
Tourism Minister visits Madaga Masur Kenchammana Lake
ಲೋಕದರ್ಶನ ವರದಿ
ಮದಗ ಮಾಸೂರು ಕೆಂಚಮ್ಮನ ಕೆರೆಗೆ ಪ್ರವಾಸೋದ್ಯಮ ಸಚಿವರಿಂದ ಬಾಗಿನ ಅರೆ್ಣ
ಹಾವೇರಿ 10 : ಹಿರೇಕೆರೂರು ತಾಲೂಕಿನ ಐತಿಹಾಸಿಕ ಮದಗ ಮಾಸೂರು ಕೆಂಚಮ್ಮನ ಕೆರೆಗೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ಅವರು ಬಾಗಿನ ಅರೆ್ಣ ಮಾಡಿದರು.
ಈ ಸಂದರ್ಭದಲ್ಲಿ ಹಿರೇಕೆರೂರ ಶಾಸಕ ಯು ಬಿ ಬಣಕಾರ, ರಾಜ್ಯ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಎಸ್ ಆರ್ ಪಾಟೀಲ್, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 