ವಿದ್ಯಾರ್ಥಿಗಳಿಂದ ಸಂಚಾರಿ ನಿಯಮ ಜಾಗೃತಿ
ಲೋಕದರ್ಶನ ವರದಿ
ಬೆಳಗಾವಿ 15: ನಗರದ ಜೈನ್ ಹೆರಿಟೇಜ್ ಶಾಲೆ ವಿದ್ಯಾಥರ್ಿಗಳು ವಿವಿಧೆಡೆ ಬೀದಿ ನಾಟಕ ಪ್ರದರ್ಶನದ ಮೂಲಕ ಸಾರ್ವಜನಿಕರಲ್ಲಿ ಸಂಚಾರಿ ನಿಯಮ ಕುರಿತು ಜಾಗೃತಿ ಮೂಡಿಸಿದರು.
ನ. 17ರಂದು ನಡೆಯಲಿರುವ ಸಂಚಾರ ನಿಯಮ ದಿನಾಚರಣೆ ಅಂಗವಾಗಿ ಕಳೆದ ಹಲ ದಿನಗಳಿಂದ ನಿತ್ಯ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು. ತಮ್ಮ ವಾಹನಗಳ ವಿಮಾ ಪಾಲಿಸಿ ನವೀಕರಿಸಿಕೊಳ್ಳಬೇಕು. ವಾಹನ ಚಾಲನಾ ಲೈಸನ್ಸ್ ಪಡೆಯಬೇಕು ಎಂಬುದು ಸೇರಿದಂತೆ ಸುರಕ್ಷಿತ ವಾಹನ ಸಂಚಾರಕ್ಕೆ ಅನುಸರಿಸಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಿದರು.
ಪೊಲೀಸ್ ಇಲಾಖೆ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಜೈನ್ ಶಿಕ್ಷಣ ಇಲಾಖೆ ಆಡಳಿತ ಮಂಡಳಿ, ನಿದರ್ೇಶಕ ಎಂ.ಎಸ್. ಶ್ರದ್ಧಾ ಖತವಾಟೆ, ಪ್ರಾಂಶುಪಾಲ ಡಾ. ಮಂಜೀತ್ ಜೈನ್, ಮುಖ್ಯ ನಿರ್ವಹಣಾಧಿಕಾರಿ ಅಮೀ ಧೋಸಿ, ಪಲ್ಲವಿ ನಾಡ್ಕಣರ್ಿ, ಅಕ್ಷಯ ವಾಡ್ಕರ್ ಮತ್ತಿತರರು ಪಾಲ್ಗೊಂಡಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 