ಉಗಾರ-ಕುಡಚಿ ಮಾರ್ಗದ ವಾಹನ ಸಂಚಾರ ಸ್ಥಗಿತ
ಲೋಕದರ್ಶನ ವರದಿ
ಕಾಗವಾಡ: ಕೃಷ್ಣಾ ನದಿ ನೀರಿನ ರಭಸಕ್ಕೆ ಉಗಾರ-ಕುಡಚಿ ಮಧ್ಯದ ಕೃಷ್ಣಾ ನದಿ ಮೇಲಿನ ಸೇತುವೆಯ ಎರಡು ದಡಿಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರಿಂದ ಸೇತುವೆ ಮೇಲಿನ ನೀರು ಇಳಿಮುಖವಾದರೂ ಸಂಚಾರ ಸೇವೆ ಕಡಿತಗೊಳಿಸಲಾಗಿದೆ.
ಕಳೇದ 20 ದಿನಗಳಿಂದ ಕುಡಚಿ ಸೇತುವೆ ನೀರಿನಲ್ಲಿ ಮುಳುಗಿದೆ. ಸುಮಾರು 10 ಅಡಿ ನೀರು ಸೇತುವೆ ಮೇಲಿಂದ ಹರಿದು ಹೋಗಿದ್ದರಿಂದ ಎರಡು ದಡಿಗಳ ರಸ್ತೆ ಕೊಚ್ಚಿಕೊಂಡು ಹೋಗಿದೆ. ಇದರಿಂದ ಸೇತುವೆ ಮೇಲಿಂದ ಸಂಚಾರಿಸಲು ವಾಹನಧಾರಕರಿಗೆ ಅಪಾಯಕಾರಿವಾಗಿದೆ. ಇದರಿಂದ ಸಂಚಾರ ಸೇವೆ ಕಡಿತಗೊಳಿಸಲಾಗಿದೆ.
ಕಾಗವಾಡ ಪಿಎಸ್ಐ ಹನಮಂತ ಶಿರಹಟ್ಟಿ, ಕುಡಚಿ ಪಿಎಸ್ಐ ಮತ್ತು ಸಿಬ್ಬಂದಿಗಳು ಸೇತುವೆ ಮೇಲೆ ಉಳಿದು ಭಾರೀ ತೂಕದ ವಾಹನಗಳು ಸೇತುವೆ ಮೇಲಿಂದ ಸಂಚಾರಿಸಲು ನಿಷೆೇಧಿಸಲಾಗಿದೆ.
ಕೆಲ ಬೈಕ್ಗಳು ಮಾತ್ರ ಸಂಚಾರಿಸುತ್ತಿವೆ. ಕಳೇದ 20 ದಿನಗಳ ನಂತರವು ಈ ಮಾರ್ಗದ ಸೇತುವೆಯಿಂದ ಸಂಚಾರಿಸಲು ವಾಹನಧಾರಕರಿಗೆ ಅನಾನುಕೂಲತೆಯಾಗಿದೆ.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 