ಉಗಾರ-ಕುಡಚಿ ಮಾರ್ಗದ ವಾಹನ ಸಂಚಾರ ಸ್ಥಗಿತ
ಲೋಕದರ್ಶನ ವರದಿ
ಕಾಗವಾಡ: ಕೃಷ್ಣಾ ನದಿ ನೀರಿನ ರಭಸಕ್ಕೆ ಉಗಾರ-ಕುಡಚಿ ಮಧ್ಯದ ಕೃಷ್ಣಾ ನದಿ ಮೇಲಿನ ಸೇತುವೆಯ ಎರಡು ದಡಿಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರಿಂದ ಸೇತುವೆ ಮೇಲಿನ ನೀರು ಇಳಿಮುಖವಾದರೂ ಸಂಚಾರ ಸೇವೆ ಕಡಿತಗೊಳಿಸಲಾಗಿದೆ.
ಕಳೇದ 20 ದಿನಗಳಿಂದ ಕುಡಚಿ ಸೇತುವೆ ನೀರಿನಲ್ಲಿ ಮುಳುಗಿದೆ. ಸುಮಾರು 10 ಅಡಿ ನೀರು ಸೇತುವೆ ಮೇಲಿಂದ ಹರಿದು ಹೋಗಿದ್ದರಿಂದ ಎರಡು ದಡಿಗಳ ರಸ್ತೆ ಕೊಚ್ಚಿಕೊಂಡು ಹೋಗಿದೆ. ಇದರಿಂದ ಸೇತುವೆ ಮೇಲಿಂದ ಸಂಚಾರಿಸಲು ವಾಹನಧಾರಕರಿಗೆ ಅಪಾಯಕಾರಿವಾಗಿದೆ. ಇದರಿಂದ ಸಂಚಾರ ಸೇವೆ ಕಡಿತಗೊಳಿಸಲಾಗಿದೆ.
ಕಾಗವಾಡ ಪಿಎಸ್ಐ ಹನಮಂತ ಶಿರಹಟ್ಟಿ, ಕುಡಚಿ ಪಿಎಸ್ಐ ಮತ್ತು ಸಿಬ್ಬಂದಿಗಳು ಸೇತುವೆ ಮೇಲೆ ಉಳಿದು ಭಾರೀ ತೂಕದ ವಾಹನಗಳು ಸೇತುವೆ ಮೇಲಿಂದ ಸಂಚಾರಿಸಲು ನಿಷೆೇಧಿಸಲಾಗಿದೆ.
ಕೆಲ ಬೈಕ್ಗಳು ಮಾತ್ರ ಸಂಚಾರಿಸುತ್ತಿವೆ. ಕಳೇದ 20 ದಿನಗಳ ನಂತರವು ಈ ಮಾರ್ಗದ ಸೇತುವೆಯಿಂದ ಸಂಚಾರಿಸಲು ವಾಹನಧಾರಕರಿಗೆ ಅನಾನುಕೂಲತೆಯಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 