ದೇಶದ್ರೋಹಿಗಳು ಆದಿತ್ಯ, ಅಬ್ದುಲ್ಲಾ ಯಾರೇ ಆಗಿದ್ದರೂ ಗಲ್ಲಿಗೇರಿಸಿ: ಮುತಾಲಿಕ್
ಹೊಸಪೇಟೆ, ಜ 23 : ದೇಶದ ಸುರಕ್ಷತೆಗೆ ಸವಾಲೊಡ್ಡುವವರು ಆದಿತ್ಯ ರಾವ್ ಅಥವಾ ಅಬ್ದುಲ್ಲಾ ಯಾರೇ ಆಗಿರಲಿ ಅಂತಹವರನ್ನು ಗಲ್ಲಿಗೇರಿಸಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಒತ್ತಾಯಿಸಿದ್ದರೆ.
ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ವಿರೋಧಿಗಳ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಬಾಂಬ್ ಇಟ್ಟು ಶರಣಾಗಿರುವ ಆದಿತ್ಯ ರಾವ್ ಮಾನಸಿಕ ಅಸ್ವಸ್ಥನಾಗಿದ್ದರೂ ಆತನ ತಪ್ಪಿಗೆ ಶಿಕ್ಷೆಯಾಗಲೇಬೇಕು ಎಂದು ಆಗ್ರಹಿಸಿದರು.
‘ಹಿಂದೂಗಳ ದೇಶವಾಗಿರುವ ಭಾರತದಲ್ಲಿ ‘ಹಿಂದೂ ಟೆರರ್’ ಎಂಬುದು ಕಾಂಗ್ರೆಸ್ ನ ಕಟ್ಟು ಕತೆ. ದೇಶದಲ್ಲಿ ಹಿಂದೂ ಟೆರರ್ ಇಲ್ಲ. ಆದರೆ, ‘ಇಸ್ಲಾಮಿಕ್ ಟೆರರ್’ ಇರುವುದಕ್ಕೆ ಅನೇಕ ದಾಖಲೆಗಳಿವೆ ಎಂದರು.
ಮಂಗಳೂರು ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ಬಾಲಿಶನತದ್ದು. ಪೊಲೀಸರು, ದೇಶದ ಸೈನಿಕರ ಮನೋಸ್ಥೈರ್ಯ ಕುಂದಿಸುವಂತಹ ಹೇಳಿಕೆಗಳನ್ನು ನೀಡುವುದುನ್ನು ನಾನು ಕಟುವಾಗಿ ಖಂಡಿಸುತ್ತೇನೆ ಎಂದರು.
‘ಹಿಂದೂಗಳನ್ನು ಕೆಣಕಿದರೆ ಸುಮ್ಮನಿರಲ್ಲ’ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ನೀಡಿರುವ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ ಎಂದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 